ಮುಸ್ಸಂಜೆ ವೇಳೆ ಜಪ ತಪ ಏಕೆ?

Webdunia
ಶುಕ್ರವಾರ, 12 ಮೇ 2017 (06:49 IST)
ಬೆಂಗಳೂರು: ದಿನಕ್ಕೆ ಅಂತ್ಯ ಹಾಡುವ ವೇಳೆ ಸಾಯಂಕಾಲ. ಸೂರ್ಯ ಮುಳುಗುವ ಹೊತ್ತಿಗೆ ನಮ್ಮ ದೈನಂದಿನ ಕೆಲಸಕ್ಕೆ ಕೊನೆ ಬೀಳುತ್ತದೆ. ಈ ಸಂದರ್ಭದಲ್ಲಿ ದೇವರಿಗೆ ಸಂಧ್ಯಾವಂದನೆ ಮಾಡುವುದು ನಮ್ಮ ರೂಢಿ.

 
ಯಾಕೆ ಹೀಗೆ ಮಾಡಬೇಕು? ಸಂಧ್ಯಾಕಾಲ ಕ್ಷುದ್ರ ಶಕ್ತಿಗಳು ಒಡಾಡುವ ಸಮಯ. ಈ ಕಾಲದಲ್ಲಿ ಅಸುರ ಶಕ್ತಿಗಳದ್ದೇ ಕಾರುಬಾರಂತೆ. ಇಂತಹ ಸಂದರ್ಭದಲ್ಲಿ ಮಕ್ಕಳನ್ನು, ಗರ್ಭಿಣಿಯರನ್ನು ಹೊರಗೆ ಕರೆದೊಯ್ಯಬಾರದು, ನಿದ್ರಿಸುತ್ತಿರಬಾರದು ಎಂಬ ನಂಬಿಕೆ.

ಈ ವೇಳೆ ನಕಾರಾತ್ಮಕ ಶಕ್ತಿಗಳು ನಮ್ಮ ಮೇಲೆ ಪ್ರಭಾವ ಬೀರದಂತೆ ತಡೆಯಲು ದೇವರ ಧ್ಯಾನದಲ್ಲಿ ತೊಡಗಬೇಕು. ಇಂತಹ ಕಾರಣಗಳಿಂದಾಗಿ ದೇವರ ಧ್ಯಾನ ಮಾಡುತ್ತಿದ್ದರೆ, ಆ ಸಂದರ್ಭದಲ್ಲಿ ಬರಬಹುದಾದ ಅಪಾಯಗಳು ತಪ್ಪುತ್ತವೆ ಎಂಬ ನಂಬಿಕೆ. ಹಾಗಾಗಿ ಈ ಕಾಲದಲ್ಲಿ ದೇವರ ಧ್ಯಾನ, ಭಜನೆ, ಜಪ ತಪ ಮಾಡುತ್ತಿರಬೇಕು ಎನ್ನುತ್ತಾರೆ ಹಿರಿಯರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments