ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

Krishnaveni K
ಮಂಗಳವಾರ, 9 ಏಪ್ರಿಲ್ 2024 (08:29 IST)
ಬೆಂಗಳೂರು: ಇಂದು ಯುಗಾದಿ ಹಬ್ಬದ ಸಂಭ್ರಮ. ಮನೆ ಮಂದಿಯೆಲ್ಲ ಬೇವು-ಬೆಲ್ಲ ತಿಂದು ನವ ವರ್ಷವನ್ನು ಬರಮಾಡಿಕೊಳ್ಳುವ ದಿನ. ಹಿಂದೂ ಕ್ಯಾಲೆಂಡರ್ ಪ್ರಕಾರ ಇಂದು ಹೊಸ ವರ್ಷದಾರಂಭ.

ಯುಗಾದಿ ಹಬ್ಬಕ್ಕೆ ಎಣ್ಣೆ ಸ್ನಾನ ಮಾಡಿ ಹೊಸ ಬಟ್ಟೆ ಉಟ್ಟು ಪೂಜೆ ಮಾಡಿ ಬೇವು-ಬೆಲ್ಲ ತಿನ್ನುತ್ತೇವೆ. ಜೀವನದಲ್ಲಿ ಕಹಿ-ಸಿಹಿ ಎರಡೂ ಮಿಶ್ರಿತವಾಗಿರುತ್ತದೆ. ಇವೆರಡನ್ನೂ ಸಮಾನವಾಗಿ ಸ್ವೀಕರಿಸೋಣ ಎಂದು ಮನೆ ಮಂದಿಯೆಲ್ಲಾ ಹೇಳಿಕೊಂಡು ಹಬ್ಬದೂಟ ಮಾಡುತ್ತೇವೆ.

ಯುಗಾದಿ ಹಬ್ಬದ ದಿನ ಚಂದ್ರದರ್ಶನ ಮಾಡಿದರೆ ಒಳ್ಳೆಯದು ಎಂಬ ನಂಬಿಕೆಯಿದೆ. ಯುಗಾದಿ ಎಂದರೆ ಹೊಸ ವರ್ಷವೆಂದು ಅರ್ಥ. ಹೊಸ ವರ್ಷದ ಮೊದಲ ದಿನವೇ ಚಂದ್ರ ದರ್ಶನ ಮಾಡಿದರೆ ಆ ವರ್ಷವಿಡೀ ಸುಖ-ಸಮೃದ್ಧಿಯಿರುವುದು ಎಂಬ ನಂಬಿಕೆಯಿದೆ.

ನಮ್ಮ ಕರ್ನಾಟಕದಲ್ಲಿ ಕೆಲವು ಕಡೆ ಚಂದ್ರ ದರ್ಶನ ಮಾಡುವ ಸಂಪ್ರದಾಯವಿದೆ. ಕೆಲವು ಕಡೆ ಇದು ಇಲ್ಲ. ಹಾಗಿದ್ದರೂ ಯುಗಾದಿ ದಿನ ಪೂಜೆ ಮಾಡಿ ಹೊಸ ವರ್ಷವನ್ನು ಬರಮಾಡಿಕೊಂಡರೆ ವರ್ಷವಿಡೀ ಒಳಿತಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments