Webdunia - Bharat's app for daily news and videos

Install App

ದೇವರಿಗೆ ಬಲ ಬದಿಯಿಂದಲೇ ಪ್ರದಕ್ಷಿಣೆ ಬರಬೇಕು ಯಾಕೆ?

Webdunia
ಮಂಗಳವಾರ, 16 ಮೇ 2017 (08:23 IST)
ಬೆಂಗಳೂರು: ದೇವಸ್ಥಾನಕ್ಕೆ ಹೋದರೆ ಮೂರು ಮೂರು ಸುತ್ತು ಪ್ರದಕ್ಷಿಣೆ ಬರುತ್ತೇವೆ. ಈ ರೀತಿ ಬಲ ಬದಿಯಿಂದ ಪ್ರದಕ್ಷಿಣೆ ಬರುವುದು ಯಾಕೆ ಎಂದು ತಿಳಿಯೋಣ.

 
ಪ್ರ ಎಂದರೆ ಆರಂಭ ಮತ್ತು ದಕ್ಷಿಣೆ ಎಂದರೆ ಬಲಭಾಗ. ಬಲ ಎಂದರೆ ಶಕ್ತಿ ಹಾಗಿರುವಾಗ ನಮಗೆ ಭಕ್ತಿ, ಶ್ರದ್ಧೆಯೊಂದಿಗೆ ಭಗವಂತನ ಅನುಗ್ರಹ ಬೇಕಾದರೆ ಬಲಬದಿಯಿಂದಲೇ ಪ್ರದಕ್ಷಿಣೆ ಬರಬೇಕು. ಬಲ ಎಂದರೆ ಶುಭವೂ ಹೌದು.

ಹಾಗಾಗಿ ಬಲಬದಿಯಿಂದ ಪ್ರದಕ್ಷಿಣೆ ಹಾಕಿದರೆ, ಶ್ರವಣ, ಗ್ರಹಣ, ದೃಷ್ಟಿ, ಜ್ಞಾಪಕ ಶಕ್ತಿ ವೃದ್ಧಿಸುತ್ತದೆ. ಅಲ್ಲದೆ, ಪ್ರದಕ್ಷಿಣೆ ಬರುವಾಗ ಅವಸರ ಮಾಡದೇ ನಿಧಾನವಾಗಿ ಭಗವಂತನ ಧ್ಯಾನ ಮಾಡಿಕೊಂಡು ಸುತ್ತು ಹಾಕುವುದರಿಂದ ದೇವರ ಕೃಪೆಗೆ ಪಾತ್ರರಾಗುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

Ugadi: ಯುಗಾದಿ ನಿಜವಾಗಿ ನಾಳೆಯೋ, ನಾಡಿದ್ದೋ: ಗೊಂದಲ ಬೇಡ ಇಲ್ಲಿ ನೋಡಿ

Holi Festival:ಹೋಳಿ ಹಬ್ಬ ಶುಭ ಮುಹೂರ್ತ ಯಾವಾಗ ಇಲ್ಲಿದೆ ಡೀಟೈಲ್ಸ್

ಶಿವರಾತ್ರಿ ಸಂದರ್ಭದಲ್ಲಿ ಭೇಟಿ ನೀಡಬಹುದಾದ ಬೆಂಗಳೂರಿನ ಟಾಪ್ 5 ಶಿವ ದೇವಾಲಯಗಳು

ಶಿವರಾತ್ರಿ 2025 ಶುಭ ಮುಹೂರ್ತ ಯಾವಾಗ ಎಷ್ಟು ಗಂಟೆಗೆ ಇಲ್ಲಿದೆ ವಿವರ

Sankranthi: ಸಂಕ್ರಾಂತಿಗೆ ಈ ಐದು ವಸ್ತುಗಳನ್ನು ದಾನ ಮಾಡಬೇಕು

ಮುಂದಿನ ಸುದ್ದಿ
Show comments