ಮಹಿಳೆಯರು ಗಾಯತ್ರಿ ಮಂತ್ರ ಹೇಳಬಾರದು ಯಾಕೆ?

Webdunia
ಶನಿವಾರ, 22 ಡಿಸೆಂಬರ್ 2018 (09:10 IST)
ಬೆಂಗಳೂರು: ಓಂ ಭೂರ್ಭುವಃ ಸ್ವಃ... ಎಂಬ ಗಾಯತ್ರಿ ಮಂತ್ರವನ್ನು ಎಲ್ಲರೂ ಕೇಳಿರುತ್ತೀರಿ. ಆದರೆ ಇದನ್ನು ಮಹಿಳೆಯರು ಹೇಳಬಾರದು ಎನ್ನಲಾಗುತ್ತದೆ. ಯಾಕೆ ಗೊತ್ತಾ?


ಇದು ನಂಬಿಕೆ ಮಾತ್ರವಲ್ಲ, ವೈಜ್ಞಾನಿಕವಾಗಿಯೂ ಸಾಬೀತಾದ ಸತ್ಯ. ನಮ್ಮ ದೇಹದಲ್ಲಿ ಮೂಲಾಧಾರ, ಸ್ವಾದಿಷ್ಠಾನ್ ಮತ್ತು ಮಣಿಪುರ್ ಎಂಬ ಮೂರು ಚಕ್ರಗಳಿರುತ್ತವೆ. ಗಾಯತ್ರಿ ಮಂತ್ರ ಹೇಳುವುದರಿಂದ ಈ ಚಕ್ರಗಳ ಮೇಲೆ ಪರಿಣಾಮ ಬೀರುತ್ತವೆ.

ಗಾಯತ್ರಿ ಮಂತ್ರ ಲಿಂಗ ಬೆಳವಣಿಗೆ ಮಾಡುವ ಗ್ರಂಥಿಗಳ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಮಹಿಳೆಯರು ಈ ಮಂತ್ರ ಹೇಳುವುದರಿಂದ ಅವರಲ್ಲಿ ಹಾರ್ಮೋನ್ ನ ಮೇಲೆ ಪರಿಣಾಮ ಬೀರಿ ಮುಖದ ಮೇಲೆ ಕೂದಲು ಬೆಳೆಯುವುದು ಇತ್ಯಾದಿ ಸಮಸ್ಯೆ ಬರುವುದು. ಅದೇ ರೀತಿ ಈ ಮಂತ್ರ ಗರ್ಭಾಶಯದ ಮೇಲೂ ಪರಿಣಾಮ ಬೀರುವುದರಿಂದ ವಿಶೇಷವಾಗಿ ಗರ್ಭಿಣಿ ಸ್ತ್ರೀಯರು ಗಾಯತ್ರಿ ಮಂತ್ರ ಹೇಳದೇ ಇರುವುದೇ ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ