Webdunia - Bharat's app for daily news and videos

Install App

ಭಕ್ತನಿಗಾಗಿ ತಾನೇ ಬಾಗಿಲು ತೆರೆದು ದರ್ಶನ ಕೊಟ್ಟ ಅಯ್ಯಪ್ಪ ಸ್ವಾಮಿ

Krishnaveni K
ಗುರುವಾರ, 11 ಜನವರಿ 2024 (08:59 IST)
ಮುಂಬೈ: ಭಕ್ತರ ಕರೆಗೆ ಅಯ್ಯಪ್ಪ ಸ್ವಾಮಿ ಕರಗುತ್ತಾನೆ ಎಂಬ ಮಾತಿದೆ. ಇಲ್ಲೊಂದು ದೇವಸ್ಥಾನದಲ್ಲಿ ಆ ಮಾತು ನಿಜವಾಗಿದೆ.

ಮುಂಬೈನ ಆದರ್ಶ ನಗರದ ಅಯ್ಯಪ್ಪ ಗುಡಿಯಲ್ಲಿ ಮಧ‍್ಯರಾತ್ರಿ ಭಕ್ತನೊಬ್ಬನಿಗೆ ಸ್ವತಃ ಅಯ್ಯಪ್ಪ ಸ್ವಾಮಿಯೇ ಬಾಗಿಲು ತೆರೆದು ದರ್ಶನ ಕೊಟ್ಟಿದ್ದಾನೆ! ಆದರೆ ಭಕ್ತನಿಗೆ ದೇವರ ಈ ಪವಾಡ ಗೊತ್ತೇ ಆಗಲಿಲ್ಲ.

ವ್ಯಕ್ತಿಯೊಬ್ಬರು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯನ್ನು ನೆನೆಯುತ್ತಾ ನಮಸ್ಕರಿಸಿ, ಪ್ರದಕ್ಷಿಣೆ ಬರುತ್ತಾರೆ. ಅವರು ಹಿಂದುಗಡೆ ಪ್ರದಕ್ಷಿಣೆ ಹಾಕಿಕೊಂಡು ಬರುವಾಗ ಬೀಗ ಹಾಕಿದ್ದಾಗ ಮುಂಬಾಗಿಲು ತಾನೇ ತೆರೆದುಕೊಳ್ಳುತ್ತದೆ. ಇದರ ಅರಿವೇ ಇಲ್ಲದೇ ಆ ವ್ಯಕ್ತಿ ದೇವರಿಗೆ ಮತ್ತೆ ಅಡ್ಡಬಿದ್ದು ನಮಸ್ಕರಿಸಿ ಅಲ್ಲಿಂದ ತೆರಳುತ್ತಾರೆ.

ಆದರೆ ಸಿಸಿಟಿವಿ ಕ್ಯಾಮರಾಗಳಲ್ಲಿ ಈ ದೃಶ್ಯ ಸೆರೆಯಾಗಿದೆ. ಇದನ್ನು ನೋಡಿ ಕೆಲವರು ಇದು ಸ್ವಾಮಿಯ ಪವಾಡ ಎಂದು ಉದ್ಘರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments