ಭಕ್ತನಿಗಾಗಿ ತಾನೇ ಬಾಗಿಲು ತೆರೆದು ದರ್ಶನ ಕೊಟ್ಟ ಅಯ್ಯಪ್ಪ ಸ್ವಾಮಿ

Krishnaveni K
ಗುರುವಾರ, 11 ಜನವರಿ 2024 (08:59 IST)
ಮುಂಬೈ: ಭಕ್ತರ ಕರೆಗೆ ಅಯ್ಯಪ್ಪ ಸ್ವಾಮಿ ಕರಗುತ್ತಾನೆ ಎಂಬ ಮಾತಿದೆ. ಇಲ್ಲೊಂದು ದೇವಸ್ಥಾನದಲ್ಲಿ ಆ ಮಾತು ನಿಜವಾಗಿದೆ.

ಮುಂಬೈನ ಆದರ್ಶ ನಗರದ ಅಯ್ಯಪ್ಪ ಗುಡಿಯಲ್ಲಿ ಮಧ‍್ಯರಾತ್ರಿ ಭಕ್ತನೊಬ್ಬನಿಗೆ ಸ್ವತಃ ಅಯ್ಯಪ್ಪ ಸ್ವಾಮಿಯೇ ಬಾಗಿಲು ತೆರೆದು ದರ್ಶನ ಕೊಟ್ಟಿದ್ದಾನೆ! ಆದರೆ ಭಕ್ತನಿಗೆ ದೇವರ ಈ ಪವಾಡ ಗೊತ್ತೇ ಆಗಲಿಲ್ಲ.

ವ್ಯಕ್ತಿಯೊಬ್ಬರು ಭಕ್ತಿಯಿಂದ ಅಯ್ಯಪ್ಪ ಸ್ವಾಮಿಯನ್ನು ನೆನೆಯುತ್ತಾ ನಮಸ್ಕರಿಸಿ, ಪ್ರದಕ್ಷಿಣೆ ಬರುತ್ತಾರೆ. ಅವರು ಹಿಂದುಗಡೆ ಪ್ರದಕ್ಷಿಣೆ ಹಾಕಿಕೊಂಡು ಬರುವಾಗ ಬೀಗ ಹಾಕಿದ್ದಾಗ ಮುಂಬಾಗಿಲು ತಾನೇ ತೆರೆದುಕೊಳ್ಳುತ್ತದೆ. ಇದರ ಅರಿವೇ ಇಲ್ಲದೇ ಆ ವ್ಯಕ್ತಿ ದೇವರಿಗೆ ಮತ್ತೆ ಅಡ್ಡಬಿದ್ದು ನಮಸ್ಕರಿಸಿ ಅಲ್ಲಿಂದ ತೆರಳುತ್ತಾರೆ.

ಆದರೆ ಸಿಸಿಟಿವಿ ಕ್ಯಾಮರಾಗಳಲ್ಲಿ ಈ ದೃಶ್ಯ ಸೆರೆಯಾಗಿದೆ. ಇದನ್ನು ನೋಡಿ ಕೆಲವರು ಇದು ಸ್ವಾಮಿಯ ಪವಾಡ ಎಂದು ಉದ್ಘರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments