ಪಾದ ಮುಟ್ಟಿ ನಮಸ್ಕರಿಸುವುದು ಯಾಕೆ?

Webdunia
ಗುರುವಾರ, 4 ಮೇ 2017 (07:28 IST)
ಬೆಂಗಳೂರು: ಯಾವುದೇ ಧಾರ್ಮಿಕ ಕಾರ್ಯಕ್ರಮಗಳಿರಲಿ ಹಿರಿಯರಿಗೆ ನಮಸ್ಕರಿಸಿ ಆಶೀರ್ವಾದ ಪಡೆಯುವುದು ನಮ್ಮ ಪದ್ಧತಿ. ಯಾವುದೇ ಹೊಸ ಕೆಲಸಕ್ಕಾದರೂ ಸರಿಯೇ ಪಾದ ಮುಟ್ಟಿ ನಮಸ್ಕರಿಸುವುದರ ಹಿಂದೆ ಒಳ್ಳೆಯ ಉದ್ದೇಶವಿದೆ.


ಹಿರಿಯರು ನಮ್ಮ ತೀರ್ಥರೂಪರು, ದೈವ ಸಮಾನರು ಎಂಬುದು ನಮ್ಮ ನಂಬಿಕೆ. ಹಿರಿಯರಿಗೆ ಸಂಪೂರ್ಣ ಶರಣಾಗತಿಯಾಗಿದ್ದೇನೆ ಎಂಬರ್ಥದಲ್ಲಿ  ಪಾದ ಮುಟ್ಟಿ ನಮಸ್ಕರಿಸಲಾಗುವುದು.

ಭಗವಂತನೇ ಆದರೂ, ಹಿರಿಯರೇ ಆದರೂ ಮೊದಲು ಪಾದ ಸ್ಪರ್ಶ ಮಾಡಬೇಕು ಎನ್ನುವುದು ನಮ್ಮ ಹಿರಿಯರು ಹೇಳಿಕೊಟ್ಟ ಪಾಠ. ನಾವು ಯಾರಿಗೆ ನಮಸ್ಕರಿಸುತ್ತೇವೋ ಅವರು ನಮ್ಮನ್ನು ರಕ್ಷಿಸುತ್ತಾರೆ ಎಂಬ ನಂಬಿಕೆ.

ಭಗವಂತನ ಶಕ್ತಿಯು ಪಾದದ ಅಂಗುಷ್ಠದ ಮೂಲಕ ಸಂಚರಿಸುತ್ತಿರುತ್ತದೆ. ಹಾಗಾಗಿ ಪಾದ ಮುಟ್ಟಿ ನಮಸ್ಕರಿಸುವುದು ಶ್ರೇಷ್ಠ ಎಂದು ನಂಬಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments