Webdunia - Bharat's app for daily news and videos

Install App

ಹೋಮಗಳನ್ನು ಯಾಕೆ ಯಾವಾಗ ಮಾಡಬೇಕು?

Webdunia
ಬುಧವಾರ, 2 ಜನವರಿ 2019 (09:10 IST)
ಬೆಂಗಳೂರು: ಹೋಮ, ಹವನ ಎಂಬುದು ಹಿಂದೂ ಧರ್ಮದಲ್ಲಿ ಪ್ರಮುಖ ಧಾರ್ಮಿಕ ಆಚರಣೆಗಳು. ಈ ಹೋಮ ಹವನಗಳನ್ನು ಯಾವ ಮನೋಕಾಮನೆಗಳಿಗೆ ಯಾವಾಗ ಮಾಡಬೇಕು?


ಗಣಹೋಮ: ವಿಘ್ನಗಳನ್ನು ನಿವಾರಿಸಲು, ಕಾರ್ಯದಲ್ಲಿ ಸಫಲವಾಗಲು
ಹರಿದ್ರಾ ಗಣಪತಿ ಹೋಮ: ಶೀಘ್ರ ವಿವಾಹ ಪ್ರಾಪ್ತಿಗಾಗಿ
ಲಕ್ಷ್ಮೀ ಗಣಪತಿ ಹೋಮ: ಧನ ಪ್ರಾಪ್ತಿಗಾಗಿ ಮಾಡಬೇಕು.
ಧನ್ವಂತರಿ ಹೋಮ: ರೋಗ ನಿವಾರಣೆಗಾಗಿ
ದೂರ್ವ ಮೃತ್ಯುಂಜಯ ಹೋಮ: ರೋಗ ಪರಿಹಾರಕ್ಕೆ ಮತ್ತು ಅಕಾಲ ಮೃತ್ಯು ನಿವಾರಣೆಗೆ.
ಆಂಜನೇಯ ಮಂತ್ರ ಹೋಮ: ವಾಮಚಾರಗಳಿಂದ ಆಗುವ ಕೆಡುಕನ್ನು ನಿವಾರಿಸಲು.
ಚಿಂತಾಮಣಿ ಗಣಪತಿ ಸ್ತೋತ್ರ ಹೋಮ: ಮನಸ್ಸಿನ ಕಾಮನೆ ಪೂರ್ತಿಯಾಗಲು
ಮೇಧಾ ಗಣಪತಿ ಹೋಮ: ವಿದ್ಯಾ ಪ್ರಾಪ್ತಿಗಾಗಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments