ಶಿವ ದೇಗುಲದಲ್ಲಿ ಅರ್ಧ ಪ್ರದಕ್ಷಿಣೆ ಯಾಕೆ ಗೊತ್ತಾ?

Webdunia
ಗುರುವಾರ, 23 ಫೆಬ್ರವರಿ 2017 (11:53 IST)
ಬೆಂಗಳೂರು: ದೇವಾಲಯಕ್ಕೆ ಹೋದರೆ, ದೇವರಿಗೆ ಪ್ರದಕ್ಷಿಣೆ ಹಾಕುವ ಸಂಪ್ರದಾಯವಿದೆ. ಭಕ್ತಿಯಿಂದ ಮೂರು ಮೂರು ಸುತ್ತು ಪ್ರದಕ್ಷಿಣೆ ಮಾಡಿ ಕೈ ಮುಗಿಯುತ್ತೇವೆ. ಆದರೆ ಕೆಲವು ಶಿವ ದೇಗುಲದಲ್ಲಿ ಅರ್ಧ ಸುತ್ತು ಪ್ರದಕ್ಷಿಣೆ ಹಾಕಬೇಕೆಂಬ ನಿಯಮಿರುತ್ತದೆ. ಯಾಕೆ?

 
ಎಲ್ಲಾ ಶಿವ ದೇಗುಲಗಳಲ್ಲಿ  ಈ ನಿಯಮವಿರುವುದಿಲ್ಲ. ಉದ್ಭವ ಲಿಂಗವಿರುವ ಶಿವ ದೇಗುಲದಲ್ಲಿ ಪೂರ್ಣ ಸುತ್ತು ಪ್ರದಕ್ಷಿಣೆ ಹಾಕಬೇಕು. ಯಾಕೆಂದರೆ ಶಿವಲಿಂಗದ ಪ್ರಭಾವಳಿಯನ್ನು ತಡೆದುಕೊಳ್ಳುವ ಶಕ್ತಿ ಸಾಮಾನ್ಯರಾದ ನಮಗಿಲ್ಲ ಎನ್ನುವ ಕಾರಣಕ್ಕೆ ಪೂರ್ಣ ಸುತ್ತು ಹಾಕಲು ಹೇಳುತ್ತಾರೆ. ಪ್ರತಿಷ್ಠಾಪಿತ ಲಿಂಗವಿರುವಲ್ಲಿ ಅರ್ಧ ಸುತ್ತು ಹಾಕಬೇಕು.

ಅದೇ ರೀತಿ ದೇವಾಲಯದಲ್ಲಿ ನೇರವಾಗಿ ನಿಂತು ದೇವರಿಗೆ ಕೈ ಮುಗಿಯಬಾರದು. ಬದಿಯಲ್ಲಿ ನಿಂತು ಕೈ ಮುಗಿಯಬೇಕು. ದೇವರ ದೃಷ್ಟಿಯನ್ನು ನೇರವಾಗಿ ತಡೆದುಕೊಳ್ಳುವ ಶಕ್ತಿ ನಮಗಿಲ್ಲ ಎನ್ನುವ ಕಾರಣಕ್ಕೆ ಬದಿಯಿಂದ ನಿಂತು ಕೈ ಮುಗಿಯಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments