ಪರಮಾತ್ಮನಿಗೆ ನೈವೇದ್ಯ ಅರ್ಪಿಸಿ ಮತ್ತೆ ನಾವೇ ತಿನ್ನುವುದೇಕೆ?

Webdunia
ಭಾನುವಾರ, 11 ಜೂನ್ 2017 (10:12 IST)
ಬೆಂಗಳೂರು: ಪೂಜಾ ವಿಧಿ ವಿಧಾನಗಳಲ್ಲಿ ನೈವೇದ್ಯವೂ ಒಂದು. ವಿವಿಧ ಭಕ್ಷ್ಯಗಳನ್ನು ತಯಾರಿಸಿ ಪರಮಾತ್ಮನಿಗೆ ನೈವೇದ್ಯ ಅರ್ಪಿಸಿದ ಮೇಲೆ ಅದನ್ನು ನಾವು ಪ್ರಸಾದದ ರೂಪದಲ್ಲಿ ಸ್ವೀಕರಿಸುತ್ತೇವೆ.

 
ಇದು ಯಾಕೆ? ಪರಮಾತ್ಮನ ದಿವ್ಯ ಸ್ಪರ್ಶದಿಂದ ನಾವು ಅರ್ಪಿಸಿದ ನೈವೇದ್ಯ ಪವಿತ್ರವಾಗುವುದು. ಅವನು ನೀಡಿದ್ದನ್ನು ಅವನಿಗೇ ಅರ್ಪಿಸಿ ನಂತರ ನಾವು ತಿನ್ನಬೇಕು.

ಹಾಗಾದರೆ ದೇವರು ಆಹಾರ ಸೇವಿಸುವುದನ್ನು ನಾವು ನೋಡುವುದೇ ಇಲ್ಲ ಎಂದು ಕೆಲವರು ಕುಚೋದ್ಯ ಮಾಡಬಹುದು. ಆದರೆ ನಾವು ಅರ್ಪಿಸಿದ ಫಲವಸ್ತುಗಳನ್ನು ಭಗವಂತ ತನ್ನ ದೃಷ್ಟಿಯಿಂದಲೇ ಸ್ವೀಕರಿಸುತ್ತಾನೆ ಎಂಬ ನಂಬಿಕೆ. ಹಾಗಾಗಿ ಅತ್ಯಂತ ಶುಚಿಯಾಗಿ, ರುಚಿಯಾಗಿ ಮಾಡಿದ ಪ್ರಸಾದವನ್ನು ಅವನು ದೃಷ್ಟಿಯಿಂದಲೇ ಸ್ವೀಕರಿಸುತ್ತಾನೆ ಎಂಬುದು ನಂಬಿಕೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಜ್ಯೋತಿಷ್ಯ ಪ್ರಕಾರ ಚಂದ್ರಗ್ರಹಣ ಸಮಯದಲ್ಲಿ ಹೋಳಿ ಆಡಬಹುದೇ

ಶಿವರಾತ್ರಿಗೆ ಶಿವನಿಗೆ ಪೂಜೆ ಮಾಡುವಾಗ ಹೇಳಬೇಕಾದ ಮಂತ್ರ ಯಾವುದು

ಸಂಕ್ರಾಂತಿ ದಿನ ಈ ಮೂರು ವಸ್ತು ದಾನ ಮಾಡಲು ಮರೆಯದಿರಿ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಮುಂದಿನ ಸುದ್ದಿ
Show comments