ರಾತ್ರಿ ವೇಳೆ ಉಗುರು ಕತ್ತರಿಸಬಾರದು ಎನ್ನುವುದೇಕೆ?

Webdunia
ಗುರುವಾರ, 13 ಡಿಸೆಂಬರ್ 2018 (09:09 IST)
ಬೆಂಗಳೂರು: ರಾತ್ರಿ ವೇಳೆ ಉಗುರು ಕತ್ತರಿಸಿದರೆ ಮುಂದಿನ ಜನ್ಮದಲ್ಲಿ ಹಂದಿಯಾಗಿ ಹುಟ್ತೀಯಾ ಅಂತ ಮನೆಯಲ್ಲಿ ಹಿರಿಯರು ಹೆದರಿಸುವುದು ಕೇಳಿರುತ್ತೀರಿ. ಆದರೆ ನಿಜವಾಗಿಯೂ ರಾತ್ರಿ ಉಗುರು ಕತ್ತರಿಸಬಾರದು ಎನ್ನುವುದೇಕೆ?


ವೈಜ್ಞಾನಿಕವಾಗಿ ನೋಡುವುದಾದರೆ ರಾತ್ರಿ ವೇಳೆ ಮನೆಯೊಳಗೆ ಉಗುರು ಕತ್ತರಿಸುವುದರಿಂದ ಕೈಗೆ ಗಾಯವಾಗಬಹುದು ಅಥವಾ ಮನೆಯೊಳಗೆ ಉಗುರು ಬಿದ್ದು, ಅದು ಆಹಾರ ವಸ್ತುಗಳಿಗೆ ಸೇರಿಕೊಂಡರೂ ಕಾಣಬಹುದು ಎಂಬ ಕಾರಣವಿದೆ.

ಆದರೆ ಧಾರ್ಮಿಕವಾಗಿ ನೋಡುವುದಾದರೆ ಸಂಜೆ ಮನೆಗೆ ಮಹಾಲಕ್ಷ್ಮಿ ಬರುವ ಸಮಯ. ಉಗುರು ವಿಷ ಅಥವಾ ರಾಕ್ಷಸ ಗುಣದ ಸಂಕೇತ. ಮಹಾಲಕ್ಷ್ಮಿ ಮನೆಗೆ ಬರುವ ವೇಳೆ ಮನೆಯಲ್ಲಿ ರಾಕ್ಷಸ ಗುಣದ ಉಗುರು ಕತ್ತರಿಸಿ ಕಸ ಮಾಡಿದರೆ ಶುಭವಲ್ಲ ಎನ್ನುವ ಕಾರಣಕ್ಕೆ ರಾತ್ರಿ ಉಗುರು ಕತ್ತರಿಸಬಾರದು ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ಈದ್ ಮಿಲಾದ್ ಯಾಕೆ ಆಚರಿಸುತ್ತಾರೆ, ಏನಿದರ ಮಹತ್ವ

ಮಂಗಳ ಗೌರಿ ವ್ರತ ಮಾಡುವುದು ಹೇಗೆ

ಗೌರಿ ಪೂಜೆ ಮಾಡುವ ವಿಧಾನ ಹೇಗೆ ಇಲ್ಲಿದೆ ನೋಡಿ ವಿವರ

ಗಣೇಶ ಮೂರ್ತಿ ಖರೀದಿಸುವಾಗ ಈ ವಿಚಾರಗಳು ನೆನಪಿರಲಿ

ರಕ್ಷಾ ಬಂಧನದ ರಾಖಿ ಕಟ್ಟುವಾಗ ಎಷ್ಟು ಗಂಟು ಹಾಕಬೇಕು

ಮುಂದಿನ ಸುದ್ದಿ
Show comments