Webdunia - Bharat's app for daily news and videos

Install App

ಸೂರ್ಯ ಬಳಿ ಸಾರಿ ಕೇಳಿದ ಕರೀನಾ

Webdunia
ಮಂಗಳವಾರ, 15 ಏಪ್ರಿಲ್ 2014 (09:59 IST)
PR
ಬಾಲಿವುಡ್ ಸ್ಟಾರ್ ಹೀರೋಯಿನ್ ದಕ್ಷಿಣದ ಸ್ಟಾರ್ ನಟನ ಬಳಿ ಕ್ಷಮಾಪಣೆ ಕೇಳುವ ಪರಿಸ್ಥಿತಿ ಎದುರಾಗಿದೆ. ಆ ಕಲಾವಿದರು ಕರೀನ ಕಪೂರ್ ಖಾನ್ ಮತ್ತು ಸೂರ್ಯ.

ಮುರುಗದಾಸ್ ಅವರ ನಿರ್ದೇಶನದ ಚಿತ್ರ ಅಂಜಾನ್ ನಲ್ಲಿ ಸೂರ್ಯ ಮುಖ್ಯ ಪಾತ್ರಧಾರಿ ಆಗಿದ್ದಾರೆ. ಅವರ ಆ ಚಿತ್ರದಲ್ಲಿ ವಿಶೇಷ ಹಾಡಿಗೆಂದು ಬಾಲಿವುಡ್ ನಿಂದ ನಟಿ ಕರೀನ ಕಪೂರ್ ಬರುತ್ತಿದ್ದಾಳೆ ನಟಿಸಲು ಎನ್ನುವ ಸುದ್ದಿ ಹರಡಿತ್ತು. ಅದಕ್ಕೆ ಆಕೆ ಪ್ರತಿಕ್ರಿಯಿಸುತ್ತಾ. ನನಗೆ ಸೂರ್ಯ ಮತ್ತು ಮುರುಗದಾಸ್ ಯಾರು ಎನ್ನುವುದೇ ಗೊತ್ತಿಲ್ಲ, ದಕ್ಷಿಣ ಭಾರತ ಕೆಳ ಮಟ್ಟದ ರಾಜ್ಯಗಳನ್ನು ಹೊಂದಿರುವ ಭಾಗ ಎನ್ನುವ ಮಾತು ಆಡಿ ಸೂರ್ಯ ಅಭಿಮಾನಿಗಳಲ್ಲಿ ಕೋಪ ಉಂಟು ಮಾಡಿದ್ದಳು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments