Webdunia - Bharat's app for daily news and videos

Install App

ಕಮಲ್ ಹಾಸನ್ ದೆಹಲಿಗೆ ಹೋಗಿದ್ದು ಯಾಕೆ?

Webdunia
ಬುಧವಾರ, 2 ಏಪ್ರಿಲ್ 2014 (09:24 IST)
PR
ಕಮಲಾ ಹಾಸನ್ ಭಾರತೀಯ ಚಿತ್ರರಂಗದ ವಿಭಿನ್ನ ನಟ. ಅವರ ಬಗ್ಗೆ ಚಿತ್ರರಂಗದಲ್ಲಿ ವಿಶೇಷ ಆದರ. ಕಾರಣ ಅವರ ವಿನೂತನವಾದ ಪ್ರಯೋಗಗಳು. ಇದರಿಂದ ಹೆಚ್ಚು ಹೆಚ್ಚು ಅಭಿಮಾನಿಗಳನ್ನು ತಮ್ಮದಾಗಿಸಿ ಕೊಂಡಿದ್ದಾರೆ .

ಕಮಲಾ ಹಾಸನ್ ಇತ್ತೀಚೆಗೆ ದೆಹಲಿಗೆ ಹೋಗಿದ್ದರು ಅದಕ್ಕೆ ಕಾರಣ ಏನು ? ಅವರು ಈಗ ಕನ್ನಡ ಚಿತ್ರ ಚಿತ್ರರಂಗದ ಪ್ರಸಿದ್ಧ ನಟ ನಿರ್ದೇಶಕ ರಮೇಶ್ ಅರವಿಂದ್ ಅವರ ಚಿತ್ರದ ನಟನೆಯಲ್ಲಿ ನಿರತರಾಗಿದ್ದಾರೆ. ಚಿತ್ರಕ್ಕೆ ಸಂಬಂಧ ಪಟ್ಟಂತೆ ಅಲ್ಲಿಗೆ ಹೋಗಿದ್ದರಾ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡಿತ್ತು.

ಆದರೆ ಅವರು ಉತ್ತಮ ವಿಲನ್ ಚಿತ್ರಕ್ಕೆ ಸಂಬಂಧ ಪಟ್ಟಂತೆ ನವ ದೆಹಲಿಗೆ ಹೋಗಿರಲಿಲ್ಲ ಅವರು ಯುಗಾದಿ ಹಬ್ಬದ ಆಚರಣೆಗೆಂದು ಮತ್ತು ಪದ್ಮಭೂಷಣ ಪ್ರಶಸ್ತಿ ಪಡೆಯಲೆಂದು ಅಲ್ಲಿಗೆ ಹೋಗಿದ್ದಾರೆ ವಿನಃ ರಾಜಕೀಯದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಲು ಅಲ್ಲವೇ ಅಲ್ಲ .
PR

ಕಮಲ್ ಈಗ ಉತ್ತಮ ವಿಲನ್ ಚಿತ್ರದ ಜೊತೆಗೆ ಬಹು ನಿರೀಕ್ಷಿತ ಚಿತ್ರ ವಿಶ್ವ ರೂಪಂ2 ರಲ್ಲಿ ಬ್ಯುಸಿ ಆಗಿದ್ದಾರೆ ಈ ಉಳಗನಾಯಗನ್ .

ವೆಬ್ದುನಿಯಾವನ್ನು ಓದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

Drugs Case: ಕೇರಳದ ಖ್ಯಾತ ರಾಪರ್ ವೇದನ್ ಅರೆಸ್ಟ್‌

ತಿರುಪತಿ ತಿಮ್ಮಪ್ಪನ ದರ್ಶನ್ ಪಡೆದ ನಟಿ ಆಶಿಕಾ ರಂಗನಾಥ್‌: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

Prithwi Bhat marriage: ಮದುವೆ ಬಳಿಕ ಗಾಯಕಿ ಪೃಥ್ವಿ ಭಟ್ ಮೊದಲ ಬಾರಿಗೆ ಗಂಡನ ಜೊತೆ ಇರುವ ಫೋಟೋ ರಿವೀಲ್

Show comments