Webdunia - Bharat's app for daily news and videos

Install App

ಕಮಲ್ ಹಾಸನ್ ದೆಹಲಿಗೆ ಹೋಗಿದ್ದು ಯಾಕೆ?

Webdunia
ಬುಧವಾರ, 2 ಏಪ್ರಿಲ್ 2014 (09:24 IST)
PR
ಕಮಲಾ ಹಾಸನ್ ಭಾರತೀಯ ಚಿತ್ರರಂಗದ ವಿಭಿನ್ನ ನಟ. ಅವರ ಬಗ್ಗೆ ಚಿತ್ರರಂಗದಲ್ಲಿ ವಿಶೇಷ ಆದರ. ಕಾರಣ ಅವರ ವಿನೂತನವಾದ ಪ್ರಯೋಗಗಳು. ಇದರಿಂದ ಹೆಚ್ಚು ಹೆಚ್ಚು ಅಭಿಮಾನಿಗಳನ್ನು ತಮ್ಮದಾಗಿಸಿ ಕೊಂಡಿದ್ದಾರೆ .

ಕಮಲಾ ಹಾಸನ್ ಇತ್ತೀಚೆಗೆ ದೆಹಲಿಗೆ ಹೋಗಿದ್ದರು ಅದಕ್ಕೆ ಕಾರಣ ಏನು ? ಅವರು ಈಗ ಕನ್ನಡ ಚಿತ್ರ ಚಿತ್ರರಂಗದ ಪ್ರಸಿದ್ಧ ನಟ ನಿರ್ದೇಶಕ ರಮೇಶ್ ಅರವಿಂದ್ ಅವರ ಚಿತ್ರದ ನಟನೆಯಲ್ಲಿ ನಿರತರಾಗಿದ್ದಾರೆ. ಚಿತ್ರಕ್ಕೆ ಸಂಬಂಧ ಪಟ್ಟಂತೆ ಅಲ್ಲಿಗೆ ಹೋಗಿದ್ದರಾ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡಿತ್ತು.

ಆದರೆ ಅವರು ಉತ್ತಮ ವಿಲನ್ ಚಿತ್ರಕ್ಕೆ ಸಂಬಂಧ ಪಟ್ಟಂತೆ ನವ ದೆಹಲಿಗೆ ಹೋಗಿರಲಿಲ್ಲ ಅವರು ಯುಗಾದಿ ಹಬ್ಬದ ಆಚರಣೆಗೆಂದು ಮತ್ತು ಪದ್ಮಭೂಷಣ ಪ್ರಶಸ್ತಿ ಪಡೆಯಲೆಂದು ಅಲ್ಲಿಗೆ ಹೋಗಿದ್ದಾರೆ ವಿನಃ ರಾಜಕೀಯದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳಲು ಅಲ್ಲವೇ ಅಲ್ಲ .
PR

ಕಮಲ್ ಈಗ ಉತ್ತಮ ವಿಲನ್ ಚಿತ್ರದ ಜೊತೆಗೆ ಬಹು ನಿರೀಕ್ಷಿತ ಚಿತ್ರ ವಿಶ್ವ ರೂಪಂ2 ರಲ್ಲಿ ಬ್ಯುಸಿ ಆಗಿದ್ದಾರೆ ಈ ಉಳಗನಾಯಗನ್ .

ವೆಬ್ದುನಿಯಾವನ್ನು ಓದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

Show comments