Webdunia - Bharat's app for daily news and videos

Install App

ಕರಣ್ ಶುದ್ಧಿಯಲ್ಲಿ ಯಾರ್ಯಾರು ಇದ್ದಾರೆ ಗೊತ್ತೇ ?

Webdunia
ಶನಿವಾರ, 1 ಮಾರ್ಚ್ 2014 (10:29 IST)
PR
ಕರಣ್ ಜೋಹರ್ ಅವರ ಹೊಸ ಚಿತ್ರದಲ್ಲಿ ದೀಪಿಕ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಹೆಸರನ್ನು ನಿಕ್ಕಿ ಮಾಡಿದ್ದಾರೆ. ಅವರ ಹೊಸ ಚಿತ್ರ ಶುದ್ಧಿಗೆ ಅವರಿಬ್ಬರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಆರಂಭದಲ್ಲಿ ಈ ಚಿತ್ರಕ್ಕೆ ಹೃತಿಕ್ ರೋಶನ್ ಮತ್ತು ಕರೀನಾ ಕಪೂರ್ ನ್ನು ಆಯ್ಕೆ ಮಾಡಲಾಗಿತ್ತು. ಆದರೆ ಅವರಿಬ್ಬರೂ ಕಾರಣಾಂತರಗಳಿಂದ ಆ ಪ್ರಾಜೆಕ್ಟ್ ನಿಂದ ಹೊರ ಬಂದರು. ಮಾಹಿತಿಯ ಅನ್ವಯ ಈಗ ಆ ಜಾಗಕ್ಕೆ ರಣವೀರ್ ಮತ್ತು ದೀಪಿಕಾ ಬಂದಿದ್ದಾರೆ, ಹೃತಿಕ್ ಮತ್ತು ಕರೀನ ಬದಲಾಗಿ.

ಆದರೆ ಇದಕ್ಕೆ ಸಂಬಂಧಪಟ್ಟಂತೆ ಕರಣ್ ಜೋಹರ್ ಹೇಳುವುದಿಷ್ಟೇ ರಣವೀರ್ ಮತ್ತು ದೀಪಿಕಾ ಅವರು ನಟಿಸುವುದು ಇನ್ನು ಫೈನಲೈಸ್ ಆಗಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಕರಣ್ ಶುದ್ಧಿ ಚಿತ್ರವೂ 2015 ರ ಸಮಯದಲ್ಲಿ ಬಿಡುಗಡೆ ಆಗಲಿದೆ.
PR

ಈ ಚಿತ್ರ ತಾರಾಗಣದ ಕೆಲಸವು ಪೂರ್ಣ ಆಗಿದೆ ಎನ್ನುವ ಸಂಗತಿಯನ್ನು ತಿಳಿಸಿದ್ದರು. ಹೃತಿಕ್ ಅನಾರೋಗ್ಯದ ಕಾರಣದಿಂದ ಈ ಚಿತ್ರದ ಕೆಲಸವು ಮುಂದುವರೆದಿತ್ತು. ಈ ಚಿತ್ರದ ತಡ ಆದ ಕಾರಣ ಕರೀನ ಸಹ ಈ ಪ್ರಾಜೆಕ್ಟ್ ನಿಂದ ಹೊರ ಬಂದಿದ್ದರು.

ವೆಬ್ದುನಿಯಾವನ್ನು ಓದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

Show comments