Webdunia - Bharat's app for daily news and videos

Install App

ತೆಲುಗು ಸಿನೆಮಾದ ಖ್ಯಾತ ನಟ ಅಕ್ಕಿನೇನಿ ನಾಗೇಶ್ವರರಾವ್ ವಿಧಿವಿಶ

Webdunia
ಬುಧವಾರ, 22 ಜನವರಿ 2014 (10:30 IST)
PR
PR
ಹೈದರಾಬಾದ್: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಮತ್ತು ತೆಲುಗು ಸಿನೆಮಾದ ಖ್ಯಾತನಾಮರಾದ, ಪ್ರಸಿದ್ಧ ನಟ ಮತ್ತು ನಿರ್ಮಾಪಕ ಅಕ್ಕಿನೇನಿ ನಾಗೇಶ್ವರ ರಾವ್ ಹೈದರಾಬಾದ್‌ನಲ್ಲಿ ಮುಂಜಾನೆ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅನೇಕ ವರ್ಷಗಳ ಕಾಲ ಕರುಳಿನ ಕ್ಯಾನ್ಸರ್ ಕಾಯಿಲೆಯ ಜತೆ ಹೋರಾಡಿದ ರಾವ್ ಚಿತ್ರರಂಗದಲ್ಲಿ 75 ವರ್ಷಗಳ ಕಾಲ ತೊಡಗಿಸಿಕೊಂಡಿದ್ದರು. 240 ತೆಲುಗು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಅನೇಕ ತಮಿಳು ಚಿತ್ರಗಳಲ್ಲಿ ಕೂಡ ಕೆಲಸ ಮಾಡಿದ್ದಾರೆ.ಅವರಿಗೆ 2011ರಲ್ಲಿ ಅತ್ಯಂತ ಉನ್ನತ ನಾಗರಿಕ ಪ್ರಶಸ್ತಿಯಾದ ಪದ್ಮ ವಿಭೂಷಣವನ್ನು ನೀಡಿ ಗೌರವಿಸಲಾಯಿತು. ಅವರಿಗೆ ಪದ್ಮಶ್ರೀ ಕೂಡ ನೀಡಲಾಗಿದೆ. ಟಾಲಿವುಡ್ ಚಿತ್ರರಂಗದಲ್ಲಿ ಅವರು ಎಎನ್‌ಆರ್ ಎಂದೇ ಖ್ಯಾತಿ ಪಡೆದಿದ್ದರು.

ತೆಲುಗು ಚಿತ್ರೋದ್ಯಮವನ್ನು ಮದ್ರಾಸ್‌ನಿಂದ ಹೈದರಾಬಾದ್‌ಗೆ ಸ್ಥಳಾಂತರಿಸಿದ ಆದ್ಯಪ್ರವರ್ತಕರು ಎಂಬ ಹೆಸರು ಪಡೆದಿದ್ದರು. ಅವರು ಅನ್ನಪೂರ್ಣ ಸ್ಟುಡಿಯೋಸ್ ಸ್ಥಾಪಿಸಿದರು ಮತ್ತು ಅವರ ಪುತ್ರ ನಾಗಾರ್ಜುನ, ಸೊಸೆ ಅಮಾಲಾ ಮತ್ತು ಅನೇಕ ಮೊಮ್ಮಕ್ಕಳು ಅವರ ಹೆಜ್ಜೆಗುರುತುಗಳನ್ನು ಅನುಸರಿಸಿ ನಟರಾಗಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

Show comments