Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿ ಮೇಲೆ ಅವರ ಅಭಿಮಾನಿಗಳಿಗೆ ಸಿಟ್ಟು ?

Webdunia
ಶನಿವಾರ, 15 ಮಾರ್ಚ್ 2014 (10:07 IST)
PR
ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಮೀಡಿಯ ಸಮ್ಮೇಳನಕ್ಕೆ ಹೋಗ ಬೇಡಿ ಎಂದು ಮೆಗಾ ಸ್ಟಾರ್ ಚಿರಂಜೀವಿ ತಮ್ಮ ಅಭಿಮಾನಿ ಸಂಘಗಳಿಗೆ ತಾಕೀತು ಮಾಡಿದ್ದಾರೆ ಎನ್ನುವುದು ಪ್ರಸ್ತುತ ಟಾಲಿವುಡ್ ನಲ್ಲಿ ಕೇಳಿ ಬರುತ್ತಿರುವ ಸದ್ದು. ಆದರೆ ಅಪಾರ ಸಂಖ್ಯೆಯ ಮೆಗಾ ಅಭಿಮಾನಿಗಳು ಮಾತ್ರ ತಾವು ತಪ್ಪದೆ ಈ ಸಮಾವೇಶಕ್ಕೆ ಹೋಗುವುದಾಗಿ ಹೇಳಿದ್ದಾರಂತೆ.

ಅಷ್ಟೇ ಅಲ್ಲದೆ ಮೆಗಾ ಕುಟುಂಬದ ಅಭಿಮಾನಿಗಳು ಪವನ್ ಅವರನ್ನು ಒಂಟಿ ಮಾಡುವುದು ಎಳ್ಳಷ್ಟು ಸರಿಯಲ್ಲ ಎಂದು ನಿರ್ಧರಿಸಿ ಚಿರು ಮೇಲೆ ಸಿಟ್ಟಾಗಿದ್ದಾರೆ ಎನ್ನುವುದು ಸದ್ಯದ ಮಾತು. ಅಲ್ಲದೆ ಪವನ್ ಹೊಸ ಪಕ್ಷದ ಆರಂಭ ಮಾಡುತ್ತಾರೆ ಎನ್ನುವ ಸುದ್ದಿ ತಿಳಿದ ತಕ್ಷಣ ಯಾರು ಬೆಂಬಲಿಸ ಬೇಡಿ ಎಂದು ಚಿರು ತನ್ನ ಅಭಿಮಾನಿ ಸಂಘಗಳಿಗೆ ಫೋನ್ ಮುಖಾಂತರ ಹೇಳಿದ್ದರು ಎನ್ನುವ ಸುದ್ದಿಯು ಸಹ ಈಗ ಸಿಕ್ಕಾಪಟ್ಟೆ ಜೋರಾಗಿ ಹರಡಿದೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

Show comments