Webdunia - Bharat's app for daily news and videos

Install App

ರಜನಿ ಕಾಂತ್ ಮುಜುಗರ ಅನುಭವಿಸುತ್ತಿರುವುದು ಏಕೆ ಗೊತ್ತೇ ?

Webdunia
ಬುಧವಾರ, 9 ಏಪ್ರಿಲ್ 2014 (09:32 IST)
PR
ಕೆಲವು ಬಾರಿ ಹಾಗಾಗುತ್ತೆ ಏನೂ ಮಾಡೋಕೆ ಆಗೋದೇ ಇಲ್ಲ. ಕಿರಿಕಿರಿ ಆಗುತ್ತೆ ಯಾವ ರೀತಿಯಲ್ಲೂ ಅದನ್ನು ತಡೆಯೋಕೆ ಸಾಧ್ಯ ಆಗಲ್ಲ. ಅಂತಹ ಪರಿಸ್ಥಿತಿ ಉಂಟಾಗಿದೆ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ. ಅವರ ಚಿತ್ರ ಕೊಚ್ಚಾಡಿಯನ್ ಇನ್ನು ಬಿಡುಗಡೆ ಆಗಿಲ್ಲ.

ಅದಾಗ ಬಡಾ ಪ್ರಾಜೆಕ್ಟ್ ಗಳಲ್ಲಿ ಅವರು ನಟಿಸುತ್ತಿರುವ ಬಗ್ಗೆ ಎಲ್ಲರಿಗು ಗೊತ್ತೇ ಇದೆ. ಅವರ ಮುಂದಿನ ತಮಿಳು ಚಿತ್ರ ತಲೈವರ್ . ಈ ಸಿನಿಮಾದ ನಾಯಕಿಯಾಗಿ ಆಯ್ಕೆ ಆಗಿರೋದು ದಬಾಂಗ್ ಚೆಲುವೆ ಸೋನಾಕ್ಷಿ ಸಿನ್ಹ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments