Webdunia - Bharat's app for daily news and videos

Install App

ಸಂಗೀತ ಸಂಪೂರ್ಣ ಸಂಗೀತ ಆಗಿರ ಬೇಕು.. ಅದರ ಹದ ಕೆಡ ಬಾರದು - ಇಳಯರಾಜ

Webdunia
ಬುಧವಾರ, 2 ಏಪ್ರಿಲ್ 2014 (10:00 IST)
PR
ಯುಗಾದಿ ಹಬ್ಬದಲ್ಲಿ ನಟ-ನಿರ್ದೇಶಕ ಪ್ರಕಾಶ್ ರಾಜ್ ಅವರ ಬಹು ನಿರೀಕ್ಷಿತ ಚಿತ್ರ ಉಲವಚಾರು ಬಿರ್ಯಾನಿ ಚಿತ್ರದ ಆಡಿಯೋ ಹೈದಾರ ಬಾದ್ ನಲ್ಲಿ ರಿಲೀಸ್ ಆಯ್ತು. ಅಂದು ಕಾರ್ಯಕ್ರಮಕ್ಕೆ ಬಂದಿದ್ದ ಭಾರತದ ಪ್ರಸಿದ್ಧ ಸಿನಿಮಾ ನಿರ್ದೇಶಕರಲ್ಲಿ ಒಬ್ಬರಾಗಿರುವ ಇಳೆಯರಾಜ ಅವರನ್ನು ಸನ್ಮಾನಿಸಲಾಯಿತು.

ಆಗ ಅವರ ಮಾತನಾಡುತ್ತ, ನನಗೆ ಸನ್ಮಾನ ಮಾಡಲಾಗುತ್ತದೆ ಎಂದು ಮೊದಲೇ ಗೊತ್ತಾಗಿದ್ದಿದ್ದರೆ ಖಂಡಿತ ಈ ಕಾರ್ಯಕ್ರಮಕ್ಕೆ ಬರುತ್ತಿರಲಿಲ್ಲ ಎನ್ನುವ ಮಾತನ್ನು ಹೇಳಿದರು ಇಳಯರಾಜ.ಪ್ರಕಾಶ್ ರಾಜ್ ಅವರು ಹೊರಗೆ ಕಾಣುವ ಗುಣ ಬೇರೆ ಒಳಗಿನ ಗುಣ ಬೇರೆ ಎಂದು ಈ ಸಮಯದಲ್ಲಿ ಹೇಳಿದರು ಇಳಯರಾಜ .

ಸಂಗೀತ ಎಂದರೆ ಸಂಪೂರ್ಣವಾಗಿ ಅದು ಸಂಗೀತ ಆಗಿರ ಬೇಕು .. ಬೆರಕೆ ಆದರೆ ಪಿಜ್ಜ ಮತ್ತು ಹಪ್ಪಳ ತಿಂದಂತೆ ಆಗುತ್ತದೆ ಎನ್ನುವ ಮಾತನ್ನು ಹೇಳಿದ್ದು ಸಹ ಸಂಗೀತ ನಿರ್ದೇಶಕರೇ! ನಿರ್ಮಾಪಕ ಕೆ.ಎಸ.ರಾಮರಾವ್, ಅವರ ಕ್ರಿಯೇಟಿವ್ ಕಮರ್ಷಿಯಲ್ ಬ್ಯಾನರ್ ಅಡಿಯಲ್ಲಿ ಈ ಚಿತ್ರ ಸಿದ್ಧ ಆಗಿದೆ. ತೆಲುಗು ಇಂಡಸ್ಟ್ರಿಯ ಗಣ್ಯರು ಈ ಆಡಿಯೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

Show comments