Webdunia - Bharat's app for daily news and videos

Install App

ಸೂರ್ಯ ಬಳಿ ಸಾರಿ ಕೇಳಿದ ಕರೀನಾ

Webdunia
ಮಂಗಳವಾರ, 15 ಏಪ್ರಿಲ್ 2014 (09:59 IST)
PR
ಬಾಲಿವುಡ್ ಸ್ಟಾರ್ ಹೀರೋಯಿನ್ ದಕ್ಷಿಣದ ಸ್ಟಾರ್ ನಟನ ಬಳಿ ಕ್ಷಮಾಪಣೆ ಕೇಳುವ ಪರಿಸ್ಥಿತಿ ಎದುರಾಗಿದೆ. ಆ ಕಲಾವಿದರು ಕರೀನ ಕಪೂರ್ ಖಾನ್ ಮತ್ತು ಸೂರ್ಯ.

ಮುರುಗದಾಸ್ ಅವರ ನಿರ್ದೇಶನದ ಚಿತ್ರ ಅಂಜಾನ್ ನಲ್ಲಿ ಸೂರ್ಯ ಮುಖ್ಯ ಪಾತ್ರಧಾರಿ ಆಗಿದ್ದಾರೆ. ಅವರ ಆ ಚಿತ್ರದಲ್ಲಿ ವಿಶೇಷ ಹಾಡಿಗೆಂದು ಬಾಲಿವುಡ್ ನಿಂದ ನಟಿ ಕರೀನ ಕಪೂರ್ ಬರುತ್ತಿದ್ದಾಳೆ ನಟಿಸಲು ಎನ್ನುವ ಸುದ್ದಿ ಹರಡಿತ್ತು. ಅದಕ್ಕೆ ಆಕೆ ಪ್ರತಿಕ್ರಿಯಿಸುತ್ತಾ. ನನಗೆ ಸೂರ್ಯ ಮತ್ತು ಮುರುಗದಾಸ್ ಯಾರು ಎನ್ನುವುದೇ ಗೊತ್ತಿಲ್ಲ, ದಕ್ಷಿಣ ಭಾರತ ಕೆಳ ಮಟ್ಟದ ರಾಜ್ಯಗಳನ್ನು ಹೊಂದಿರುವ ಭಾಗ ಎನ್ನುವ ಮಾತು ಆಡಿ ಸೂರ್ಯ ಅಭಿಮಾನಿಗಳಲ್ಲಿ ಕೋಪ ಉಂಟು ಮಾಡಿದ್ದಳು.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

Show comments