Webdunia - Bharat's app for daily news and videos

Install App

ಸ್ಟಾರ್ ಕೈದಿ ಸಂಜಯ್ ದತ್ ಅವರ ರಜೆ ಮತ್ತೆ ವಿಸ್ತಾರ!

Webdunia
ಬುಧವಾರ, 19 ಫೆಬ್ರವರಿ 2014 (09:48 IST)
ಕಳೆದ ಎರಡು ತಿಂಗಳಿಂದ ಅನಾರೋಗ್ಯದ ಕಾರಣದಿಂದ ಮಾನ್ಯತಾ ಸ್ಥಿತಿ ಹದಗೆಟ್ಟಿದೆ. ಈಕೆ ಯಾರು ಎಂಬುದು ಎಲ್ಲರಿಗು ಗೊತ್ತು, ಮಾನ್ಯತಾ ನಟ ಸಂಜಯ್ ದತ್ ಅವರ ಪತ್ನಿ.
PR

ಈಕೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಬಾಂಬೆಯ ಬ್ಲಾಸ್ಟ್ ಆದ ಆಪಾದಿತರಾಗಿದ್ದ ಸಂಜಯ್ ದತ್ ಅಪರಾಧಿ ಎಂದು ಸಾಬೀತಾಗಿ ಈಗ ಅವರಿಗೆ ಶಿಕ್ಷೆ ವಿಧಿಸಲ್ಪಟ್ಟಿದೆ.


PR
ಯರವಾಡ ಜೈಲಿನಲ್ಲಿ ಇರುವ ಅವರು ತಮ್ಮ ಪತ್ನಿಯ ಅನಾರೋಗ್ಯದ ನಿಮಿತ್ತ ಅನೇಕ ಬಾರಿ ರಜೆಯನ್ನು ಪಡೆಯುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಪೂಣೆಯ ಡಿವಿಷನಲ್ ಕಮೀಷನರ್ ಪ್ರಭಾಕರ್ ದೇಶ್ ಮುಖ್ ಅವರು ಈ ರಜೆಯನ್ನು ವಿಸ್ತರಿಸಲು ಸಂಜಯ್ ದತ್ ತಮ್ಮ ಪತ್ನಿಯ ಅನಾರೋಗ್ಯದ ನಿಮಿತ್ತ ನೀಡಿದ ಮೆಡಿಕಲ್ ಸರ್ಟಿಫಿಕೆಟ್ ಗಣನೆಗೆ ತೆಗೆದುಕೊಳ್ಳಲಾಯಿತು.

ಮಾನ್ಯತಾ ದತ್ ಅವರು ಈಗ ವೈದ್ಯಕೀಯ ಪರಿವೀಕ್ಷಣೆಯಲ್ಲಿ ಇದ್ದಾರೆ. ಆದ್ದರಿಂದ ಆ ಸಂಗತಿಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಿದ್ದಾರೆ. ಒಟ್ಟಾರೆ ಸಂಜಯ್ ದತ್ ಸ್ಟಾರ್ ಲೆವೆಲ್ ಕೈದಿ ಅಂತ ಹೇಳುವುದಕ್ಕೆ ಅಡ್ಡಿ ಇಲ್ಲ !

ವೆಬ್ದುನಿಯಾವನ್ನು ಓದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

Show comments