ಅಮಿತಾಭ್ ಬಚ್ಚನ್ ಗೆ ನೋಟಿಸ್ ಜಾರಿ ಮಾಡಿದ ದೆಹಲಿ ಬಾರ್ ಕೌನ್ಸಿಲ್. ಕಾರಣವೇನು ಗೊತ್ತಾ?

Webdunia
ಶನಿವಾರ, 3 ನವೆಂಬರ್ 2018 (15:08 IST)
ಮುಂಬೈ : ಜಾಹೀರಾತೊಂದರಲ್ಲಿ ವಕೀಲರ ಉಡುಗೆಗೆ ಅಗೌರವ ತೋರಿದ ಕಾರಣಕ್ಕೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ದೆಹಲಿ ಬಾರ್ ಕೌನ್ಸಿಲ್ ನೋಟಿಸ್ ಜಾರಿ ಮಾಡಿದೆ.

ಎವರೆಸ್ಟ್ ಮಸಾಲೆ ಜಾಹೀರಾತಿನಲ್ಲಿ ಅಮಿತಾಭ್ ಬಚ್ಚನ್ ಅವರು ವಕೀಲ ಉಡುಪಿನಲ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ಅಮಿತಾಭ್ ಬಚ್ಚನ್ ಅವರು ವಕೀಲ ಉಡುಗೆಗೆ ಅಗೌವರ ಸೂಚಿಸಿದ್ದಾರೆ ಎಂದು ಆರೋಪಿಸಿ ಬಾರ್ ಕೌನ್ಸಿಲ್, ಅಮಿತಾಭ್ ಬಚ್ಚನ್ ಸೇರಿ, ಎವರೆಸ್ಟ್ ಮಸಾಲೆ, ಜಾಹೀರಾತು ಪ್ರಸಾರ ಮಾಡಿದ್ದ ಯೂಟ್ಯೂಬ್ ಹಾಗೂ ಇತರೆ ಮಾಧ್ಯಮಗಳಿಗೆ ನೋಟಿಸ್ ಜಾರಿ ಮಾಡಿದೆ.

 

ಜಾಹೀರಾತು ವೇಳೆ ವಕೀಲ ಉಡುಗೆಗಳನ್ನು ಬಳಸುವುದಕ್ಕೂ ಮುನ್ನ ನೀವು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿಲ್ಲ. ಅಧಿಕಾರ ಮತ್ತು ವಿವೇಚನೆ ಇಲ್ಲದೆಯೇ ಜಾಹೀರಾತು ನಿರ್ಮಿಸಿ, ಅದನ್ನು ಪ್ರಸಾರ ಮಾಡಿರುವ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ಎಲ್ಲಾ ಜಾಹೀರಾತುಗಳಿಗೆ ಸಂಬಂಧಿಸಿದ ಚಟುವಟಿಗಳನ್ನು ಕೂಡಲೇ ನಿಲ್ಲಿಸಬೇಕು. ಬಾರ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ದೇಶದ ಇತರೆ ಎಲ್ಲಾ ವಕೀಲ ಸಂಘಗಳಿಗೆ ಇನ್ನು ಮುಂದೆ ವಕೀಲರ ಉಡುಗೆಗೆ ಅವಗೌರವ ತೋರುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡಬೇಕು. 10 ದಿನಗಳೊಳಗಾಗಿ ನೋಟಿಸ್'ಗೆ ಉತ್ತರ ನೀಡಬೇಕೆಂದು ನೋಟಿಸ್ ನಲ್ಲಿ ತಿಳಿಸಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments