Webdunia - Bharat's app for daily news and videos

Install App

‘ಶಾರುಖ್ ಖಾನ್ ರ ಫೇರ್ ನೆಸ್ ಜಾಹೀರಾತು ಜನಾಂಗೀಯ’

Webdunia
ಗುರುವಾರ, 13 ಏಪ್ರಿಲ್ 2017 (11:13 IST)
ಮುಂಬೈ: ಟಿವಿಯಲ್ಲಿ ಬರುವ ಫೇರ್ ನೆಸ್ ಕ್ರೀಂ ಜಾಹೀರಾತುಗಳಲ್ಲಿ ಆಯಾ ಕ್ರೀಂ ಹಚ್ಚಿದರೆ, ಬೆಳ್ಳಗಾಗುತ್ತೀರಿ ಎಂದು ನಟರು ಹೇಳಿಕೊಳ್ಳುವುದು ಸಹಜ. ಆದರೆ ಇದೆಲ್ಲಾ ಜನಾಂಗೀಯ ಮತ್ತು ಜನರನ್ನು ತಪ್ಪು ದಾರಿಗೆಳೆಯುವಂತದ್ದು ಎಂದು ಬಾಲಿವುಡ್  ನಟ ಅಭಯ್ ಡಿಯೋಲ್ ಹೇಳಿದ್ದಾರೆ.

 

ಇಂತಹ ಜಾಹೀರಾತುಗಳ ಮೂಲಕ ಬಾಲಿವುಡ್ ಬಾದ್ ಶಹಾ ಶಾರುಖ್ ಖಾನ್  ಹಾಗೂ ಇತರರು ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. ಅಲ್ಲದೆ, ಇದು ಕರಿಯರು, ಬಿಳಿಯರು ಎಂದು ಬೇದ ಮಾಡಿ ಜನಾಂಗೀಯ ನಿಂದನೆ ಮಾಡಲಾಗುತ್ತದೆ ಎಂದು ಅವರು ಫೇಸ್ ಬುಕ್ ನಲ್ಲಿ ಆರೋಪಿಸಿದ್ದಾರೆ.

 
ನಮ್ಮದು ಜನಾಂಗೀಯ ತಾರತಮ್ಯ ಮಾಡುವ ರಾಷ್ಟ್ರವಲ್ಲ ಎಂದು ಅಭಯ್ ನಟರಿಗೆ ತಪರಾಕಿ ನೀಡಿದ್ದಾರೆ. ಹಿಂದೊಮ್ಮೆ ಮಲಯಾಳಂ ನಟ ಮಮ್ಮೂಟ್ಟಿ ವಿರುದ್ಧ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments