Webdunia - Bharat's app for daily news and videos

Install App

ಶ್ರೀರೆಡ್ಡಿಯ ವಿರುದ್ಧ ಪವನ್ ಕಲ್ಯಾಣ ಅಭಿಮಾನಿ ದೂರು ದಾಖಲಿಸಿದ್ಯಾಕೆ?

Webdunia
ಗುರುವಾರ, 19 ಏಪ್ರಿಲ್ 2018 (14:54 IST)
ಹೈದರಾಬಾದ್ : ಇತ್ತಿಚೆಗೆ ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ ನಟಿ ಶ್ರೀರೆಡ್ಡಿ ಅವರು ನಟ ಪವನ್ ಕಲ್ಯಾಣ್‌ ಅವರ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಇದೀಗ ಅವರ  ಮೇಲೆ ಪ್ರಕರಣ ದಾಖಲಾಗಿದೆ.


 ಕಾಸ್ಟಿಂಗ್ ಕೌಚ್ ವಿರೋಧಿಸಿ ನಡೆಸಿದ್ದ ಪ್ರತಿಭಟನೆಗೆ ಶ್ರೀರೆಡ್ಡಿ, ಪವನ್ ಕಲ್ಯಾಣ ಅವರ ನೆರವು ಕೇಳಿದ್ದಕ್ಕೆ ಪವನ್ ಅವರು ಶ್ರೀರೆಡ್ಡಿ ಮಾಧ್ಯಮಗಳ ಜತೆಗೆ ಮಾತನಾಡುತ್ತಾ, ಪೊಲೀಸರಿಗೆ ದೂರು ನೀಡಬೇಕಿತ್ತು ಎಂದು ಸಲಹೆ ನೀಡಿದ್ದರು. ಇದರಿಂದ ಕೋಪಗೊಂಡ ಶ್ರೀರೆಡ್ಡಿ ಅವರು ಮೂರು ಮದುವೆಗಳನ್ನು ಮಾಡಿಕೊಂಡಿರುವ ಪವನ್ ಕಲ್ಯಾಣ್‌ಗೆ ಮಹಿಳೆಯರೆಂದರೆ ಗೌರವ ಇದೆಯೇ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದರು.


ಶ್ರೀರೆಡ್ಡಿ ಅವರ ಈ ಹೇಳಿಕೆ ಪವನ್ ಕಲ್ಯಾಣ ಅವರ ಅಭಿಮಾನಿಗಳನ್ನು ಕೆರಳಿಸಿದ್ದು, ಇದೀಗ ಅವರ ಅಭಿಮಾನಿ ಶಶಾಂಕ್ ವಂಶಿ ಎಂಬುವವರು ಶ್ರೀರೆಡ್ಡಿ ಮೇಲೆ ಹೈದರಾಬಾದ್‌ ನ ಪಂಜಾಗುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments