Webdunia - Bharat's app for daily news and videos

Install App

ಶ್ರೀರೆಡ್ಡಿಯ ವಿರುದ್ಧ ಪವನ್ ಕಲ್ಯಾಣ ಅಭಿಮಾನಿ ದೂರು ದಾಖಲಿಸಿದ್ಯಾಕೆ?

Webdunia
ಗುರುವಾರ, 19 ಏಪ್ರಿಲ್ 2018 (14:54 IST)
ಹೈದರಾಬಾದ್ : ಇತ್ತಿಚೆಗೆ ಕಾಸ್ಟಿಂಗ್ ಕೌಚ್ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ ನಟಿ ಶ್ರೀರೆಡ್ಡಿ ಅವರು ನಟ ಪವನ್ ಕಲ್ಯಾಣ್‌ ಅವರ ಬಗ್ಗೆ ಕೀಳಾಗಿ ಮಾತನಾಡಿದ್ದಕ್ಕೆ ಇದೀಗ ಅವರ  ಮೇಲೆ ಪ್ರಕರಣ ದಾಖಲಾಗಿದೆ.


 ಕಾಸ್ಟಿಂಗ್ ಕೌಚ್ ವಿರೋಧಿಸಿ ನಡೆಸಿದ್ದ ಪ್ರತಿಭಟನೆಗೆ ಶ್ರೀರೆಡ್ಡಿ, ಪವನ್ ಕಲ್ಯಾಣ ಅವರ ನೆರವು ಕೇಳಿದ್ದಕ್ಕೆ ಪವನ್ ಅವರು ಶ್ರೀರೆಡ್ಡಿ ಮಾಧ್ಯಮಗಳ ಜತೆಗೆ ಮಾತನಾಡುತ್ತಾ, ಪೊಲೀಸರಿಗೆ ದೂರು ನೀಡಬೇಕಿತ್ತು ಎಂದು ಸಲಹೆ ನೀಡಿದ್ದರು. ಇದರಿಂದ ಕೋಪಗೊಂಡ ಶ್ರೀರೆಡ್ಡಿ ಅವರು ಮೂರು ಮದುವೆಗಳನ್ನು ಮಾಡಿಕೊಂಡಿರುವ ಪವನ್ ಕಲ್ಯಾಣ್‌ಗೆ ಮಹಿಳೆಯರೆಂದರೆ ಗೌರವ ಇದೆಯೇ ಎಂದು ತೀವ್ರವಾಗಿ ವಾಗ್ದಾಳಿ ನಡೆಸಿದ್ದರು.


ಶ್ರೀರೆಡ್ಡಿ ಅವರ ಈ ಹೇಳಿಕೆ ಪವನ್ ಕಲ್ಯಾಣ ಅವರ ಅಭಿಮಾನಿಗಳನ್ನು ಕೆರಳಿಸಿದ್ದು, ಇದೀಗ ಅವರ ಅಭಿಮಾನಿ ಶಶಾಂಕ್ ವಂಶಿ ಎಂಬುವವರು ಶ್ರೀರೆಡ್ಡಿ ಮೇಲೆ ಹೈದರಾಬಾದ್‌ ನ ಪಂಜಾಗುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments