Webdunia - Bharat's app for daily news and videos

Install App

ಆತ್ಮಹತ್ಯೆಗೆ ಯೋಚಿಸಿದ್ದ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್

Krishnaveni K
ಗುರುವಾರ, 11 ಜನವರಿ 2024 (11:56 IST)
ಮುಂಬೈ: ಸಂಗೀತ ಮಾಂತ್ರಿಕನೆಂದೇ ಜನಪ್ರಿಯರಾಗಿರುವ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಒಂದು ಸಮಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರಂತೆ!

ಖಾಸಗಿ ವಾಹಿನಿಯ ಸಂವಾದ ಕಾರ್ಯಕ್ರಮದಲ್ಲಿ ಎ.ಆರ್. ರೆಹಮಾನ್ ತಮ್ಮ ಬಾಲ್ಯದ ಕಷ್ಟದ ದಿನಗಳು, ಕುಟುಂಬದ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ.

ಸಣ್ಣ ವಯಸ್ಸಿನಲ್ಲಿ ಅವರು ಒಮ್ಮೆ ಕಷ್ಟಗಳನ್ನು ಎದುರಿಸಲಾಗದೇ ಆತ್ಮಹತ್ಯೆಗೆ ಯೋಚಿಸಿದ್ದರಂತೆ. ಆದರೆ ಆಗ ಅವರ ತಾಯಿ ಕರೀಮಾ ಬೇಗಂ ನೀಡಿದ ಸಲಹೆಯೇ ಅವರ ಮನಸ್ಸು ಪರಿವರ್ತನೆಯಾಗಲು ಕಾರಣವಾಯಿತು ಎಂದು ಹೇಳಿದ್ದಾರೆ.

ನಾವು ನಮಗಾಗಿ ಬದುಕುವುದನ್ನು ಬಿಟ್ಟು ಇನ್ನೊಬ್ಬರಿಗಾಗಿ ಬದುಕಲು ಕಲಿಯಬೇಕು ಎಂದು ಅಮ್ಮ ಹೇಳಿದರು. ನಮಗಾಗಿ ಬದುಕುವುದು ಸ್ವಾರ್ಥ. ಇನ್ನೊಬ್ಬರಿಗಾಗಿ ಸಹಾಯ ಮಾಡುವುದು, ಬದುಕಿದರೆ ನಮ್ಮಲ್ಲಿ ಸ್ವಾರ್ಥವಿರುವುದಿಲ್ಲ ಎಂದು ಹೇಳಿದ ಮಾತ ನನ್ನಲ್ಲಿ ಹೊಸ ಬದಲಾವಣೆ ತಂದಿತ್ತು ಎಂದು ರೆಹಮಾನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments