Webdunia - Bharat's app for daily news and videos

Install App

ಲಾಲ್ ಸಿಂಗ್ ಛಡ್ಡಾ ಬಹಿಷ್ಕಾರಕ್ಕೆ ಬೆದರಿದರಾ ಅಮೀರ್ ಖಾನ್: ದೇಶದ ಕ್ಷಮೆ ಯಾಚಿಸಿದ ಮಿ.ಪರ್ಫೆಕ್ಟ್

Webdunia
ಬುಧವಾರ, 10 ಆಗಸ್ಟ್ 2022 (16:34 IST)
ಮುಂಬೈ: ಲಾಲ್ ಸಿಂಗ್ ಛಡ್ಡಾ ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲು ನಟ ಅಮೀರ್ ಖಾನ್ ದೇಶದ ಕ್ಷಮೆ ಯಾಚಿಸಿದ್ದಾರೆ.

ಅಮೀರ್ ಈ ಮೊದಲು ಪಿ.ಕೆ. ಸಿನಿಮಾದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ದೃಶ್ಯಗಳನ್ನು ತೋರಿಸಿದ್ದರು ಎಂಬ ಕಾರಣಕ್ಕೆ ಈಗ ಲಾಲ್ ಸಿಂಗ್ ಛಡ್ಡಾ ಸಿನಿಮಾ ಬಹಿಷ್ಕರಿಸಲು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನವೇ ನಡೆದಿದೆ.

ಇದರ ಬೆನ್ನಲ್ಲೇ ಅಮೀರ್ ಈಗ ಕ್ಷಮೆ ಯಾಚಿಸಿದ್ದಾರೆ. ‘ನಾನು ಯಾವುದೇ ರೀತಿಯಲ್ಲಿ ಯಾರಿಗಾದರೂ ನೋವುಂಟು ಮಾಡಿದ್ದರೆ ಈ ಮೂಲಕ ಕ್ಷಮೆ ಯಾಚಿಸುತ್ತೇನೆ. ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡುವುದು ನನ್ನ ಉದ್ದೇಶವಲ್ಲ. ನೀವು ಸಿನಿಮಾ ನೋಡದೇ ಇದ್ದರೂ ಸರಿಯೇ, ಯಾರಿಗೂ ನೋವುಂಟು ಮಾಡಲಾರೆ. ಮಾಡಿದ್ದರೆ ಅದಕ್ಕೆ ಕ್ಷಮೆ ಯಾಚಿಸುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments