Webdunia - Bharat's app for daily news and videos

Install App

ಜಲ ಸಂರಕ್ಷಣಾ ಅಭಿಯಾನದಲ್ಲಿ ಅಮಿರ್ ಖಾನ್ ಭಾಗಿ

Webdunia
ಶುಕ್ರವಾರ, 6 ಮೇ 2016 (12:10 IST)
ಜಲ ಸಂರಕ್ಷಣಾ ಅಭಿಯಾನದಲ್ಲಿ ಅಮಿರ್ ಖಾನ್ ನಾಗಪುರದ ಬಾಬಾ ಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೇಟಿ ನೀಡಿದ್ರು.  ಮಹಾರಾಷ್ಟ್ರ ಸರ್ಕಾರದ ದೇವೆಂದ್ರ ಫಡ್ನಾವಿಸ್ ಅವರ ಜಲ ಸಂರಕ್ಷಣಾ ಅಭಿಯಾನಕ್ಕೆ ಅಮಿರ್ ಖಾನ್ ರಾಯಭಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಮಿರ್ ಖಾನ್ ಜಲ ಸಂರಕ್ಷಣೆ ಕುರಿತು ಸ್ಥಳೀಯರಿಗೆ ಮಾಹಿತಿ ನೀಡಿದ್ದರು. 

ಬೆಳಿಗ್ಗೆ 4ಗಂಟೆಗೆ  ಮಹಾರಾಷ್ಟ್ರದ ವರುಡಾ ತಾಲೂಕಿನ ವಿಧಬ್ರಾ ಅಮರಾವತಿ ಜಿಲ್ಲೆಗೆ ಬಂದ ಅಮಿರ್ , ಅದಾಗಲೇ ಹಲವು ಹಳ್ಳಿಯ ಜನ್ರು ಹಾಗೂ ಎಮ್‌ಎಲ್ಎಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ರು.

ವಾಟರ್‌ನ್ನು ಸೇವ್ ಮಾಡಲು ಹಲವು ವಿಧಾನಗಳನ್ನು ಹಳ್ಳಿಗರು ಕೈಗೊಂಡಿದ್ರು.ಹೀಗೆ ಅಮಿರ್ ಖಾನ್ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ.

ಮೊನ್ನೆ ಬರ ಪೀಡಿತ ಗ್ರಾಮಗಳನ್ನು ದತ್ತು ತೆಗೆದುಕೊಂಡಿದ್ರು.. ಇದೀಗ ಜಲ ಸಂರಕ್ಷಣಾ ಅಭಿಯಾನದಲ್ಲಿ ಅಮಿರ್ ಪಾಲ್ಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಮುಂದಿನ ಸುದ್ದಿ
Show comments