Webdunia - Bharat's app for daily news and videos

Install App

ಜಾಮೀನಿನ ಮೇಲೆ ಬಿಡುಗಡೆಗೊಂಡ ನಟ ಕಿರಣ್ ರಾಜ್

Webdunia
ಮಂಗಳವಾರ, 10 ಏಪ್ರಿಲ್ 2018 (10:10 IST)
ಬೆಂಗಳೂರು : ಕಿನ್ನರಿ ಧಾರಾವಾಹಿಯ ನಟ ಕಿರಣ್ ರಾಜ್ ಅವರು ಮಾಡೆಲ್ ಒಬ್ಬರಿಗೆ ವಂಚಿಸಿ ಹಾಗೂ ಹಲ್ಲೆ ಮಾಡಿದ ಕಾರಣ ಈಗಾಗಲೇ ಜೈಲು ಸೇರಿದ್ದು, ಇದೀಗ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.


ಮುಂಬೈ ಮೂಲದ ಮಾಡೆಲ್ ಒಬ್ಬರು ಕಿರಣ್ ರಾಜ್ ತನ್ನ ಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದು, ಈಗ ಮದುವೆಯಾಗುವುದಿಲ್ಲ ಎಂದು  ವಂಚನೆ ಮಾಡಿದ್ದಲ್ಲದೆ ತನ್ನ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ ಎಂದು ಆಕೆ ಕಿರಣ್ ವಿರುದ್ಧ ದೂರು ದಾಖಲಿಸಿದ್ದರು. ಆದ್ದರಿಂದ ನಟ ಕಿರಣ್ ರಾಜ್ ಅವರನ್ನು ರಾಜರಾಜೇಶ್ವರಿ ನಗರದ ಪೊಲೀಸರು ಬಂಧಿಸಿದ್ದರು.
ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ಕಿರಣ್ ರಾಜ್ ಅವರನ್ನು ರಾಜರಾಜೇಶ್ವರಿ ನಗರದ ಪೊಲೀಸರು ಸೋಮವಾರ  ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಕಿರಣ್ ರಾಜ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments