Webdunia - Bharat's app for daily news and videos

Install App

ಜಾಮೀನಿನ ಮೇಲೆ ಬಿಡುಗಡೆಗೊಂಡ ನಟ ಕಿರಣ್ ರಾಜ್

Webdunia
ಮಂಗಳವಾರ, 10 ಏಪ್ರಿಲ್ 2018 (10:10 IST)
ಬೆಂಗಳೂರು : ಕಿನ್ನರಿ ಧಾರಾವಾಹಿಯ ನಟ ಕಿರಣ್ ರಾಜ್ ಅವರು ಮಾಡೆಲ್ ಒಬ್ಬರಿಗೆ ವಂಚಿಸಿ ಹಾಗೂ ಹಲ್ಲೆ ಮಾಡಿದ ಕಾರಣ ಈಗಾಗಲೇ ಜೈಲು ಸೇರಿದ್ದು, ಇದೀಗ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.


ಮುಂಬೈ ಮೂಲದ ಮಾಡೆಲ್ ಒಬ್ಬರು ಕಿರಣ್ ರಾಜ್ ತನ್ನ ಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದು, ಈಗ ಮದುವೆಯಾಗುವುದಿಲ್ಲ ಎಂದು  ವಂಚನೆ ಮಾಡಿದ್ದಲ್ಲದೆ ತನ್ನ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ ಎಂದು ಆಕೆ ಕಿರಣ್ ವಿರುದ್ಧ ದೂರು ದಾಖಲಿಸಿದ್ದರು. ಆದ್ದರಿಂದ ನಟ ಕಿರಣ್ ರಾಜ್ ಅವರನ್ನು ರಾಜರಾಜೇಶ್ವರಿ ನಗರದ ಪೊಲೀಸರು ಬಂಧಿಸಿದ್ದರು.
ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ಕಿರಣ್ ರಾಜ್ ಅವರನ್ನು ರಾಜರಾಜೇಶ್ವರಿ ನಗರದ ಪೊಲೀಸರು ಸೋಮವಾರ  ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ಕಿರಣ್ ರಾಜ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments