Webdunia - Bharat's app for daily news and videos

Install App

ಮತ್ತೆ ಚಿತ್ರರಂಗಕ್ಕೆ ವಾಪಾಸಾದ ನಟ ಮಾಧವನ್

Webdunia
ಸೋಮವಾರ, 23 ಏಪ್ರಿಲ್ 2018 (06:07 IST)
ಹೈದರಾಬಾದ್ : ನಟ ಮಾಧವನ್ ಅಭಿಮಾನಿಗಳಿಗೊಂದು  ಸಿಹಿ ಸುದ್ದಿ. ಅದೇನೆಂದರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಟ ಮಾಧವನ್ ಅವರು ಇದೀಗ ಗುಣಮುಖರಾಗಿ ಮತ್ತೆ ಚಿತ್ರರಂಗಕ್ಕೆ ವಾಪಾಸಾಗಿದ್ದಾರೆ.


ಈ ಬಗ್ಗೆ ಸ್ವತಃ ಅವರೇ ತಮ್ಮ ಟ್ವೀಟರ್ ನಲ್ಲಿ ಐ ವಿಲ್ ಬಿ ಬ್ಯಾಕ್ ಸೂನ್ ಎಂದು ಹೇಳಿಕೊಂಡಿದ್ದಾರೆ. ಭುಜದ ನೋವಿನಿಂದ ಬಳಲುತ್ತಿದ್ದ ನಟ ಮಾಧವನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕಾರಣ ಯಾವುದೇ ಚಿತ್ರದಲ್ಲಿ  ನಟಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಅವರು ಬಾಲಿವುಡ್ ನಲ್ಲಿ ಬಂದ ಉತ್ತಮ ಅವಕಾಶಗಳನ್ನು ಕಳೆದುಕೊಂಡಿದ್ದರು. ಆದರೆ ಇದೀಗ ಮತ್ತೆ ಚಿತ್ರರಂಗಕ್ಕೆ ವಾಪಾಸಾದ ನಟ ಮಾಧವನ್ ಅವರು ತೆಲುಗು ಚಿತ್ರ ಸವ್ಯಸಾಚಿಯಲ್ಲಿ ನಟಿಸಲಿದ್ದು, ನಾಗ ಚೈತನ್ಯ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ.


ಹಾಗೇ ಸಿಂಬಾ ಚಿತ್ರದಲ್ಲಿ ನಟಿಸಲು ಸಾಧ್ಯವಾಗದಕ್ಕೆ ಬೇಸರ ವ್ಯಕ್ತಪಡಿಸಿರುವ ಮಾಧವನ್, ನಾನು ರೋಹಿತ್ ಶರ್ಮಾ ಅವರ ದೊಡ್ಡ ಅಭಿಮಾನಿಯಾಗಿದ್ದೇನೆ. ಆದರೆ ಅವರ ಚಿತ್ರದಲ್ಲಿ ನಾನು ನಟಿಸಲು ಸಾಧ್ಯವಾಗದ್ದಕ್ಕೆ ಬೇಸವರಾಗಿದೆ. ಭುಜದ ನೋವಿನ ಕಾರಣಕ್ಕಾಗಿ ನನಗೆ ಚಿತ್ರದಲ್ಲಿ ನಟಿಸಲು ಸಾಧ್ಯವಾಗಲಿಲ್ಲ. ಇದೀಗ ಗುಣಮುಖನಾಗುತ್ತಿದ್ದು, ಆದರೆ ಬಹುದೊಡ್ಡ ಅವಕಾಶವನ್ನು ಕಳೆದುಕೊಂಡಿದ್ದಕ್ಕೆ ಬೇಸರವಾಗಿದೆ ಎಂದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments