Webdunia - Bharat's app for daily news and videos

Install App

ನಟ ರಾಮ್ ಚರಣ್ ತೇಜ ಅಭಿನಯದ ‘ರಂಗಸ್ಥಳಂ' ಚಿತ್ರಕ್ಕೆ ಎದುರಾಗಿದೆ ಸಂಕಷ್ಟ

Webdunia
ಶುಕ್ರವಾರ, 1 ಜೂನ್ 2018 (06:33 IST)
ಹೈದರಾಬಾದ್ : ಟಾಲಿವುಡ್ ಖ್ಯಾತ ನಿರ್ದೇಶಕ ಸುಕುಮಾರ್ ಅವರು ನಿರ್ದೇಶಿಸಿರುವ ಸ್ಟಾರ್ ನಟ ರಾಮ್ ಚರಣ್ ತೇಜ ಅವರ ಅಭಿನಯದ ‘ರಂಗಸ್ಥಳಂ' ಚಿತ್ರ ಕೆಲದಿನಗಳ ಹಿಂದೆ ಬಿಡುಗಡೆಯಾಗಿ ಸೂಪರ್ ಹಿಟ್ ಚಿತ್ರ ಎನಿಸಿಕೊಂಡಿದ್ದರೂ ಕೂಡ ಇದೀಗ ಈ ಚಿತ್ರ ವಿವಾದದ ಸುಳಿಯಲ್ಲಿ ಸಿಲುಕಿಕೊಂಡಿದೆ.


ಹೌದು. ಈ ಚಿತ್ರದ ಕ್ಲೈಮ್ಯಾಕ್ಸ್ ಸೀನನ್ನು ನಿರ್ದೇಶಕ ಸುಕುಮಾರ್ ಕಾಪಿ ಹೊಡೆದಿದ್ದಾರೆ ಎಂದು ಕಥೆ ಹಾಗು ಗೀತೆ ರಚನೆಕಾರ ಕೊಟ್ಟೇಶಾರಂ ಅವರು ರಚನೆಕಾರರ ಸಂಘಕ್ಕೆ ಆರೋಪ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಇದೀಗ  ರಚನೆಕಾರರ ಸಂಘದಿಂದ ಸುಕುಮಾರ್ ಅವರಿಗೆ ಚಿತ್ರದ ಕ್ಲೈ ಮ್ಯಾಕ್ಸ್ ಕುರಿತಾಗಿ ವಿವರಣೆ ನೀಡುವಂತೆ ಆದೇಶ ಹೊರಡಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.


ಈ ಕುರಿತು ಪ್ರತಿಕ್ರಿಯಿಸಿರುವ ಸುಕುಮಾರ್ ಅವರು,’ ಕಥೆಗೆ ತಕ್ಕ ಹಾಗೆ ಆರೋಗ್ಯ ಪೂರ್ಣವಾಗಿ ಕ್ಲೈಮ್ಯಾಕ್ಸ್ ಅನ್ನು ರಚಿಸಿದ್ದೇನೆ ಇದರಲ್ಲಿ ಕೊಟ್ಟೇಶಾರಂ ಅವರ ಕಥೆಗಳಿಗೆ ಸಂಭಂದಿಸಿದಂತೆ ಯಾವುದೇ ಸನ್ನಿವೇಶಗಳನ್ನು ಹಾಗು ಸಾಲುಗಳನ್ನು ಕಾಪಿ ಹೊಡೆದಿಲ್ಲ ಎಂದು ಸ್ಪಷ್ಟಪಡಿಸುವುದರ ಮೂಲಕ ತಾವು ನೋಡಿರುವ ಕೆಲವು ಸಿನಿಮಾಗಳಲ್ಲಿ ಸಹ ಇದೇ ರೀತಿಯ ಸಾಲುಗಳು ಬರುತ್ತವೆ ಎಂದು ಸುಕುಮಾರ್ ಅವರು ವಿವರಣೆ ಕೊಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಚಿನ್ನ ಸಾಗಿಸಿ ವಿಮಾನದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್‌ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆ

ವಿಜಯ್ ದೇವರಕೊಂಡ ಬೆನ್ನಲ್ಲೇ ಇಡಿ ಮುಂದೇ ಹಾಜರಾದ ರಾಣಾ ದಗ್ಗುಬಾಟಿ

ವಿಷ್ಣು ಸಮಾಧಿ ನೆಲಸಮ ಬಗ್ಗೆ ಕೊನೆಗೂ ಮಹತ್ವದ ತೀರ್ಮಾನ ಕೈಗೊಂಡ ಕುಟುಂಬ: ಅನಿರುದ್ಧ್ ಹೇಳಿದ್ದೇನು

ಮುಂದಿನ ಸುದ್ದಿ
Show comments