Webdunia - Bharat's app for daily news and videos

Install App

ನಟ ಸೈಫ್ ಅಲಿ ಖಾನ್ ಟ್ವಿಟ್ಟರ್ ನಲ್ಲಿ ಜನರ ಟೀಕೆಗೆ ಗುರಿಯಾಗಿದ್ದೇಕೆ..?

Webdunia
ಭಾನುವಾರ, 8 ಏಪ್ರಿಲ್ 2018 (06:49 IST)
ಮುಂಬೈ : ಈಗಾಗಲೇ ಕೃಷ್ಣಮೃಗಗಳ ಬೇಟೆಯಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಈ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ಆದರೆ ಇದೀಗ ಅವರು ವಿವಾದವೊಂದಕ್ಕೆ ಗುರಿಯಾಗಿದ್ದಾರೆ.


ಕೃಷ್ಣ ಮೃಗಗಳ ಭೇಟೆಯಾಡಿದ ಪ್ರಕರಣದ ಐವರಲ್ಲಿ ನಾಲ್ವರನ್ನು ಜೋಧ್ಪುರ ನ್ಯಾಯಾಲಯ ಖುಲಾಸೆಗೊಳಿಸಿದ್ದು, ಈ ನಾಲ್ವರಲ್ಲಿ ಸೈಫ್ ಅಲಿ ಖಾನ್ ಅವರು ಕೂಡ ಒಬ್ಬರು. ಈ ಪ್ರಕರಣದಿಂದ ಮುಕ್ತಿ ಪಡೆದ ಸೈಫ್ ಅಲಿ ಖಾನ್ ಅವರು ಇದೀಗ ತಮ್ಮ ಕಾರ್ ಡ್ರೈವರ್ ಗೆ ಆವಾಝ್ ಹಾಕಿದ ಕಾರಣದಿಂದ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.


ಸೈಫ್ ಅಲಿ ಖಾನ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ಕಾರ್ ಡ್ರೈವರ್ ಗೆ ''ಕಾರಿನ ಗಾಜನ್ನು ಮೇಲೆ ಮಾಡಿ, ಗಾಡಿಯನ್ನ ರಿವರ್ಸ್ ತಗೋ ಇಲ್ಲಾಂದ್ರೆ ಒಂದು ಕೊಡ್ತೀನಿ'' ಎಂದು ಆವಾಝ್ ಹಾಕಿದ್ದು, ಈ ವಿಡಿಯೋವನ್ನ ಎ.ಎನ್.ಐ, ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟ ಮಾಡಿದ್ದರಿಂದ ಇದನ್ನು ನೋಡಿದ ಹಲವರು ಸೈಫ್ ಅಲಿ ಖಾನ್ ಅವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments