Webdunia - Bharat's app for daily news and videos

Install App

ನಟ ಸೈಫ್ ಅಲಿ ಖಾನ್ ಟ್ವಿಟ್ಟರ್ ನಲ್ಲಿ ಜನರ ಟೀಕೆಗೆ ಗುರಿಯಾಗಿದ್ದೇಕೆ..?

Webdunia
ಭಾನುವಾರ, 8 ಏಪ್ರಿಲ್ 2018 (06:49 IST)
ಮುಂಬೈ : ಈಗಾಗಲೇ ಕೃಷ್ಣಮೃಗಗಳ ಬೇಟೆಯಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ಈ ಪ್ರಕರಣದಲ್ಲಿ ಖುಲಾಸೆಗೊಂಡಿರುವ ವಿಷಯ ಎಲ್ಲರಿಗೂ ತಿಳಿದೇ ಇದೆ. ಆದರೆ ಇದೀಗ ಅವರು ವಿವಾದವೊಂದಕ್ಕೆ ಗುರಿಯಾಗಿದ್ದಾರೆ.


ಕೃಷ್ಣ ಮೃಗಗಳ ಭೇಟೆಯಾಡಿದ ಪ್ರಕರಣದ ಐವರಲ್ಲಿ ನಾಲ್ವರನ್ನು ಜೋಧ್ಪುರ ನ್ಯಾಯಾಲಯ ಖುಲಾಸೆಗೊಳಿಸಿದ್ದು, ಈ ನಾಲ್ವರಲ್ಲಿ ಸೈಫ್ ಅಲಿ ಖಾನ್ ಅವರು ಕೂಡ ಒಬ್ಬರು. ಈ ಪ್ರಕರಣದಿಂದ ಮುಕ್ತಿ ಪಡೆದ ಸೈಫ್ ಅಲಿ ಖಾನ್ ಅವರು ಇದೀಗ ತಮ್ಮ ಕಾರ್ ಡ್ರೈವರ್ ಗೆ ಆವಾಝ್ ಹಾಕಿದ ಕಾರಣದಿಂದ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.


ಸೈಫ್ ಅಲಿ ಖಾನ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ಕಾರ್ ಡ್ರೈವರ್ ಗೆ ''ಕಾರಿನ ಗಾಜನ್ನು ಮೇಲೆ ಮಾಡಿ, ಗಾಡಿಯನ್ನ ರಿವರ್ಸ್ ತಗೋ ಇಲ್ಲಾಂದ್ರೆ ಒಂದು ಕೊಡ್ತೀನಿ'' ಎಂದು ಆವಾಝ್ ಹಾಕಿದ್ದು, ಈ ವಿಡಿಯೋವನ್ನ ಎ.ಎನ್.ಐ, ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟ ಮಾಡಿದ್ದರಿಂದ ಇದನ್ನು ನೋಡಿದ ಹಲವರು ಸೈಫ್ ಅಲಿ ಖಾನ್ ಅವರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments