Webdunia - Bharat's app for daily news and videos

Install App

ವಲಸೆ ಕಾರ್ಮಿಕರಿಗೆ ಮತ್ತಷ್ಟು ಬಸ್ ಸೇವೆ ಒದಗಿಸಿದ ನಟ ಸೋನು ಸೂದ್

Webdunia
ಸೋಮವಾರ, 18 ಮೇ 2020 (09:44 IST)
ಮುಂಬೈ: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ತೆರಳಲಿದ್ದ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿಕೊಟ್ಟು ಮೆಚ್ಚುಗೆಗೆ ಪಾತ್ರರಾಗಿದ್ದ ನಟ ಸೋನು ಸೂದ್ ಈಗ ಮತ್ತಷ್ಟು ಕಾರ್ಮಿಕರ ನೆರವಿಗೆ ಮುಂದೆ ಬಂದಿದ್ದಾರೆ.


ಈ ಬಾರಿ ಉತ್ತರ ಪ್ರದೇಶದ ಕಾರ್ಮಿಕರ ನೆರವಿಗೆ ಸೋನು ಮತ್ತಷ್ಟು ಬಸ್ ವ್ಯವಸ್ಥೆ ಮಾಡಿಸಿಕೊಟ್ಟಿದ್ದಾರೆ. ಇದಕ್ಕಾಗಿ ಖುದ್ದಾಗಿ ಉತ್ತರ ಪ್ರದೇಶ ಸರ್ಕಾರದಿಂದ ವಿಶೇಷ ಅನುಮತಿಯನ್ನೂ ಪಡೆದುಕೊಂಡಿದ್ದಾರೆ.

‘ಕಾರ್ಮಿಕರು ತಮ್ಮ ಕುಟುಂಬದಿಂದ ಬೇರೆಯಾಗಿ ತಮ್ಮ ಮನೆ ತಲುಪಲು ನೂರಾರು ಮೈಲಿ ನಡೆದಾಡುವುದನ್ನು ನೋಡಲು ನನ್ನಿಂದ ಸಾಧ‍್ಯವಾಗುತ್ತಿಲ್ಲ. ಹೀಗಾಗಿ ಪ್ರತಿಯೊಬ್ಬ ಕಾರ್ಮಿಕನೂ ತಮ್ಮ ಕುಟುಂಬ ಸೇರುವವರೆಗೆ ನನ್ನ ಕೈಲಾದಷ್ಟು ಬಸ್ ಸೇವೆ ಮಾಡುವೆ’ ಎಂದು ಸೋನು ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments