Webdunia - Bharat's app for daily news and videos

Install App

ಕನ್ನಡ ಸಿನಿಮಾದೊಂದಿಗಿತ್ತು ನಟಿ ಶ್ರೀದೇವಿಗೆ ನಂಟು

Webdunia
ಭಾನುವಾರ, 25 ಫೆಬ್ರವರಿ 2018 (07:00 IST)
ದುಬೈ:ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ ಶ್ರೀದೇವಿ ಹವಾ ಹವಾಯಿ ನಟಿ ಎಂದೇ ಖ್ಯಾತರಾಗಿದ್ದವರು. ಬಂಧುವೊಬ್ಬರ ಮದುವೆ ಸಮಾರಂಭಕ್ಕೆ ಪತಿ, ಮಗಳೊಂದಿಗೆ ದುಬೈಗೆ ತೆರಳಿದ್ದಾಗ ನಟಿ ಅಲ್ಲಿಯೇ ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ. ನಟಿ ಶ್ರೀದೇವಿಗೂ ಕನ್ನಡ ಸಿನಿಮಾರಂಗಕ್ಕೂ ನಂಟಿದೆ.


ಬಾಲನಟಿಯಾಗಿ 1975ರಲ್ಲಿ ಜೂಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಈ ನಟಿ, ಕನ್ನಡದ 6 ಚಿತ್ರಗಳಲ್ಲಿ ನಟಿಸಿದ್ದಾರೆ. 'ಭಕ್ತಕುಂಬಾರ', ‘ಬಾಲ ಭಾರತ’,  ‘ಸಂಪೂರ್ಣ ರಾಮಾಯಣ’, ‘ಪ್ರಿಯಾ’,  'ಹೆಣ್ಣು ಸಂಸಾರದ ಕಣ್ಣು'  ‘ಯಶೋಧ ಕೃಷ್ಣ’ ಚಿತ್ರದಲ್ಲಿಯೂ ನಟಿಸಿದ್ದಾರೆ. ಡಾ. ರಾಜ್ ಕುಮಾರ್ ಜತೆ ಕೂಡ ನಟಿಸಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

Madenur Manu: ರೇಪ್ ಕೇಸ್ ನಲ್ಲಿ ಅರೆಸ್ಟ್ ಆಗಿರುವ ಮಡೆನೂರು ಮನು ಕತೆ ಏನಾಗಿದೆ ನೋಡಿ

Vaishnavi Gowda: ನಟಿ ವೈಷ್ಣವಿ ಗೌಡ ಉತ್ತರ ಭಾರತ ಶೈಲಿಯಲ್ಲಿ ಮದುವೆಯಾಗಿದ್ದೇಕೆ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

ಮುಂದಿನ ಸುದ್ದಿ
Show comments