Webdunia - Bharat's app for daily news and videos

Install App

ಇಂದು ಸಿಲಿಕಾನ್ ಸಿಟಿಗೆ ಬರಲಿದ್ದಾರಂತೆ ನಟಿ ಕಾಜಲ್ ಅಗರ್ವಾಲ್. ಯಾಕೆ ಗೊತ್ತಾ?

Webdunia
ಶನಿವಾರ, 11 ಆಗಸ್ಟ್ 2018 (16:22 IST)
ಬೆಂಗಳೂರು : ತೆಲುಗು ನಟಿ ಕಾಜಲ್ ಅಗರ್ವಾಲ್ ಇಂದು (ಆಗಸ್ಟ್ 11) ಬೆಂಗಳೂರಿಗೆ ಬರುತ್ತಿದ್ದಾರೆ ಎಂಬ ಸುದ್ದಿ ಇದೀಗ ಸಿಲಿಕಾನ್ ಸಿಟಿಯಲ್ಲಿ ಕೇಳಿಬರುತ್ತಿದೆ.

ಈ ಹಿಂದೆಯಶ್ ಅಭಿನಯದ 'ಕೆ,ಜಿ.ಎಫ್' ಚಿತ್ರದ ವಿಶೇಷ ಹಾಡಿನಲ್ಲಿ ನರ್ತಿಸಲಿದ್ದಾರೆ ಎಂಬ ಗುಸು ಗುಸು ಹರಿದಾಡಿತ್ತು. ಆದರೆ ಈ ಹಾಡಿನಲ್ಲಿ ತಮನ್ನಾ ಬಾಟಿಯಾ ನರ್ತಿಸಿದರು. ಆದರೆ ಇದೀಗ  ಮತ್ತೊಮ್ಮೆ ಕಾಜಲ್ ಬೆಂಗಳೂರಿಗೆ ಬರುತ್ತಿದ್ದಾರಂತೆ.

 

ಆದರೆ ಕಾಜಲ್ ಸಿಲಿಕಾನ್ ಸಿಟಿಗೆ ಆಗಮಿಸುತ್ತಿರುವುದು ಯಾವುದೇ ಸಿನಿಮಾದಲ್ಲಿ ನಟಿಸಲು ಅಲ್ಲ. ಬದಲಾಗಿ ಬೆಂಗಳೂರಿನ ರಾಜಾಜಿನಗರದಲ್ಲಿ ಇರುವ ಮಳಿಗೆಯೊಂದರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಲು. ಇಂದು ಸಂಜೆ 4.30ಕ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆಂದು ಕಾಜಲ್ ಅಗರ್ವಾಲ್  ಅಭಿಮಾನಿಗಳಿಗೆ ವಿಡಿಯೋ ಮೂಲಕ ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments