Webdunia - Bharat's app for daily news and videos

Install App

ಕನ್ನಡಿಗರನ್ನು ರಂಜಿಸಲು ಮತ್ತೆ ಸ್ಯಾಂಡಲ್ ವುಡ್ ಗೆ ಬಂದ ನಟಿ ಮುವೈತ್ ಖಾನ್

Webdunia
ಮಂಗಳವಾರ, 18 ಸೆಪ್ಟಂಬರ್ 2018 (09:05 IST)
ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ 'ರಾಜಧಾನಿ','ಒರಟ-ಐ ಲವ್ ಯೂ' ಸೇರಿದಂತೆ ಹಲವಾರು ಚಿತ್ರಗಳ ವಿಶೇಷ ಹಾಡಿನಲ್ಲಿ ನರ್ತಿಸಿದ ನಟಿ ಮುವೈತ್ ಖಾನ್ ಹಲವಾರು ವರ್ಷಗಳ ನಂತರ ಮತ್ತೆಸ್ಯಾಂಡಲ್ ವುಡ್ ಗೆ ಮರಳಿದ್ದಾರೆ.


ತಮ್ಮ ಮಾದಕ ನೃತ್ಯಗಳಿಂದಲೇ ಪ್ರಸಿದ್ಢರಾಗಿರುವ ಮುಮೈತ್ ಖಾನ್, ಪಾಕಿಸ್ತಾನದಿಂದ ವಲಸೆ ಬಂದ ಕುಟುಂಬದಲ್ಲಿ ಜನಿಸಿದರು.ಇವರು ಈಗಾಗಲೇ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ನಟಿಯಾಗಿದ್ದಾರೆ. ಸಂಜಯ್ ದತ್ ಅಭಿನಯದ `ಮುನ್ನಾಭಾಯಿ ಎಂ.ಬಿ.ಬಿ.ಎಸ್' ಚಿತ್ರದಲ್ಲಿನ ವಿಶೇಷ ನೃತ್ಯದಿಂದ ಬೆಳಕಿಗೆ ಬಂದ ಇವರು ತೆಲುಗು ಚಿತ್ರರಂಗದಲ್ಲಿ ಖ್ಯಾತಿ ಗಳಿಸಿದರು. ಇವರು ತೆಲುಗು ಬಿಗ್ ಬಾಸ್ ನ ಮೊದಲ ಸೀಜನ್ ಸ್ಪರ್ಧಿಯಾಗಿದ್ದರು.


ಈಗಾಗಲೇ ದಂಡುಪಾಳ್ಯ ಹೆಸರಿನ ಸರಣಿಗಳು ಮೂರು ಭಾಗಗಳಲ್ಲಿ ಬಂದಿವೆ. ಇದೀಗ ಮುವೈತ್ ಖಾನ್ ಅವರು  ಕೆ. ಟಿ ನಾಯಕ್ ನಿರ್ದೇಶನದ 'ದಂಡುಪಾಳ್ಯ -4' ಚಿತ್ರದ ವಿಶೇಷ ಹಾಡಿನಲ್ಲಿ ನರ್ತಿಸುತ್ತಿದ್ದಾರೆ. ಸುಮನ್ ರಂಗನಾಥ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಈ ಚಿತ್ರವು ನಾಲ್ಕು ಭಾಷೆಗಳಲ್ಲಿ ಮೂಡಿ ಬರಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ