Webdunia - Bharat's app for daily news and videos

Install App

ಮತದಾನದ ಬಗ್ಗೆ ಅರಿವು ಮೂಡಿಸಿದ ನಟಿ ಪ್ರಿಯಾಮಣಿ

Webdunia
ಶುಕ್ರವಾರ, 11 ಮೇ 2018 (13:34 IST)
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಇದೀಗ ಸಿನಿಮಾ ತಾರೆಯರು ಕೂಡ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲು ಮುಂದಾಗಿದ್ದಾರೆ. ಅದೇರೀತಿ ಬಹುಭಾಷಾ ನಟಿ ಪ್ರಿಯಾಮಣಿ ಕೂಡ ಇದೀಗ ಮತದಾನದ ಬಗ್ಗೆ ಮಾತನಾಡಿದ್ದಾರೆ.
‘ನಮ್ಮ ದೇಶದ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಮತದಾನ ಮಾಡಿ. ನಾವು ಯಾರಿಗೆ ಮತದಾನ ಮಾಡಿದರೂ, ಅದು ಜವಾಬ್ದಾರಿಯುತವಾಗಿರಬೇಕು. ನಮ್ಮ ಏರಿಯಾಗಳಿಗೆ ನಾಯಕರು ಭೇಟಿ ನೀಡುತ್ತಾರೆ ಎನ್ನುವ ಸಮಯದಲ್ಲಿ ನಮ್ಮ ಮನೆಯ ಮುಂದಿನ ರಸ್ತೆಗಳೆಲ್ಲ ಅಭಿವೃದ್ಧಿ ಕಾಣುತ್ತವೆ. ಅವು ಸಹ ಕೆಲವೇ ಸಮಯದಲ್ಲಿ ಹಾಳಾಗುತ್ತವೆ. ಈ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಮಾಡುವಂತಹ ನಾಯಕರು ನಮಗೆ ಬೇಕು. ಅಂತವರನ್ನು ನಾವು ಆಯ್ಕೆ ಮಾಡಬೇಕು’ ಎಂದು ನಟಿ ಪ್ರಿಯಾಮಣಿ ಹೇಳಿದ್ದಾರೆ.
 
ಹಾಗೇ 'ಮತದಾನ ಪ್ರತಿಯೊಬ್ಬ ನಾಗರೀಕನ ಹಕ್ಕು, ಆದರೆ ಮತದಾನವನ್ನು  ಪ್ರಾಮಾಣಿಕ ವ್ಯಕ್ತಿಗೆ ಮಾತ್ರ ಮಾಡಿ ಎಂದು ಹೇಳುತ್ತೇನೆ. ಯಾರು ಕೆಲಸಗಳನ್ನು ಜವಬ್ದಾರಿಯುತವಾಗಿ ಮಾಡುತ್ತಾರೋ, ಅಂಥವರಿಗೆ ಮತದಾನ ಮಾಡಬೇಕು’ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments