Webdunia - Bharat's app for daily news and videos

Install App

ನಟ ಶ್ರೀಕಾಂತ್ ಬಗ್ಗೆ ನಟಿ ಶ್ರೀರೆಡ್ಡಿ ಹೇಳಿದ್ದಾದರೂ ಏನು…?

Webdunia
ಬುಧವಾರ, 11 ಏಪ್ರಿಲ್ 2018 (07:23 IST)
ಹೈದರಾಬಾದ್ : ಇತ್ತೀಚೆಗೆ ಕಾಸ್ಟಿಂಗ್ ಕೌಚ್ ಕುರಿತಾಗಿ ವಿರೋಧ ವ್ಯಕ್ತಪಡಿಸಿ ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡಿದ ತೆಲುಗು ನಟಿ ಶ್ರೀರೆಡ್ಡಿ ವಿರುದ್ಧ ನಟ ಶ್ರೀಕಾಂತ್ ಅವರು ವಾಗ್ದಾಳಿ ನಡೆಸಿದ್ದ ಹಿನ್ನಲೆಯಲ್ಲಿ , ಇದೀಗ ನಟಿ ಶ್ರೀರೆಡ್ಡಿ ಅವರು ಶ್ರೀಕಾಂತ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇತ್ತೀಚೆಗೆ ನಟಿ ಶ್ರೀರೆಡ್ಡಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕಾಸ್ಟಿಂಗ್ ಕೌಚ್ ಕುರಿತಾಗಿ ವಿರೋಧ ವ್ಯಕ್ತಪಡಿಸಿದ್ದು, ನಂತರ ಈ ಬಗ್ಗೆ ಫಿಲಂ ಚೇಬರ್ ಎದುರುಗಡೆ ನಡುರಸ್ತೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟನೆ ಮಾಡಿದ್ದರು. ಈ ಬಗ್ಗೆ ಅನೇಕರು ಶ್ರೀರೆಡ್ಡಿ ವಿರುದ್ಧ ಕಿಡಿಕಾರಿದ್ದರು. ಅದೇರೀತಿ ನಟ ಶ್ರೀಕಾಂತ್ ಅವರು ಕೂಡ ನಟಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು.


ಆದರೆ ಇದೀಗ ನಟಿ ಶ್ರೀರೆಡ್ಡಿ ಅವರು ''ಕಪ್ಪು ಕನ್ನಡಕಗಳನ್ನ ಹಾಕ್ಕೊಂಡು, ಕಾರುಗಳಲ್ಲಿ ಓಡಾಡ್ಕೊಂಡು ಸಿನಿಮಾ ಮಾಡ್ತೀರ. ನೀವು ಮಾಡುವಂತಹ ಸಿನಿಮಾಗಳಿಂದ ಮಕ್ಕಳಿಗೆ ನಾಚಿಕೆ ಆಗಲ್ವಾ.? ಉತ್ತರ ಕರ್ನಾಟಕದಿಂದ ನಟಿಯರನ್ನ ಕರೆಸಿ ಎಕ್ಸ್ ಪೋಸ್ ಮಾಡಿಸುವಾಗ ನಾಚಿಕೆ ಅನಿಸಿಲ್ವಾ.? ನಿಮಗೆ ಮದುವೆ ಆಗಿದ್ದರೂ ಮತ್ತೊಬ್ಬರ ಪಕ್ಕದಲ್ಲಿ ಕೂತ್ಕೊಂಡು ಅವರ ಮೇಲೆ ಕೈ ಹಾಕಿವುದು, ಮೈಮೇಲೆ ಬೀಳುವಾಗ ನಾಚಿಕೆ ಆಗಿಲ್ವಾ.'' ಎಂದು ಶ್ರೀಕಾಂತ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments