Webdunia - Bharat's app for daily news and videos

Install App

ನಿರ್ಮಾಪಕರೊಬ್ಬರ ಮಗನ ಅಸಲಿ ಮುಖವಾಡವನ್ನು ಬಯಲಿಗೆಳೆದ ನಟಿ ಶ್ರೀರೆಡ್ಡಿ

Webdunia
ಗುರುವಾರ, 12 ಏಪ್ರಿಲ್ 2018 (06:48 IST)
ಹೈದರಾಬಾದ್ : ಇತ್ತೀಚೆಗಷ್ಟೇ ತೆಲುಗು ನಟಿ ಶ್ರೀರೆಡ್ಡಿ ಅವರು ಕಾಸ್ಟಿಂಗ್ ಕೌಚ್ ಬಗ್ಗೆ ವಿರೋಧ ವ್ಯಕ್ತಪಡಿಸಿ ಬೀದಿಗಿಳಿದು ಅರೆಬೆತ್ತಲೆಯಾಗಿ ಫಿಲ್ಮಂ ಚೇಬರ್ ಮುಂದೆ ಪ್ರತಿಭಟನೆ ಮಾಡಿರುವುದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಖ್ಯಾತ ನಿರ್ಮಾಪಕರೊಬ್ಬರ ಮಗ ತನ್ನನ್ನು ದೈಹಿಕವಾಗಿ ಬಳಸಿಕೊಂಡು ವಚನೆ ಮಾಡಿರುವುದಾಗಿ ಸಾಕ್ಷಿ ಸಮೇತ ಲೀಕ್ ಮಾಡಿದ್ದಾರೆ.

ತೆಲುಗು ಇಂಡಸ್ಟ್ರಿಯ ಖ್ಯಾತ ನಿರ್ಮಾಪಕ ಸುರೇಶ್ ಬಾಬು ಅವರ ಇಬ್ಬರು ಮಕ್ಕಳಲ್ಲಿ  'ಬಾಹುಬಲಿ' ಖ್ಯಾತಿಯ ರಾಣಾ ದಗ್ಗುಬಾಟಿ ಒಬ್ಬರಾದರೆ ಮತ್ತೊಬ್ಬ ಅಭಿರಾಮ್. ಈ ಅಭಿರಾಮ್ ಶ್ರೀರೆಡ್ಡಿ ಅವರನ್ನು ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿ ಹೈದ್ರಾಬಾದ್ ನ ಸರ್ಕಾರಿ ಸ್ಟುಡಿಯೋಗೆ ಕರೆಸಿ ದೈಹಿಕವಾಗಿ ಬಳಸಿಕೊಂಡು, ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಅದಕ್ಕೆ ಸಂಬಂಧಿಸಿದ ಫೋಟೊಗಳನ್ನು ಲೀಕ್ ಮಾಡಿದ್ದಾರೆ.

 

ನನಗೆ ಅನ್ಯಾಯ ಮಾಡಿದ್ದು, ಸುರೇಶ್ ಬಾಬು ಅವರ ಮಗ. ನನ್ನನ್ನು ಇಷ್ಟು ದಿನ ನಿಂದಿಸುತ್ತಿದ್ದವರು ಧೈರ್ಯವಿದ್ರೆ, ಸುರೇಶ್ ಬಾಬು ಕುಟುಂಬವನ್ನ ಪ್ರಶ್ನಿಸಿ. ಕೇವಲ ನನಗೆ ಮಾತ್ರವಲ್ಲ, ಈ ರೀತಿ ಹಲವು ಹೆಣ್ಣು ಮಕ್ಕಳಿಗೆ ಅಭಿರಾಮ್ ಮೋಸ ಮಾಡಿದ್ದಾನೆ. ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ನಂಬಿಸಿ, ಸ್ಟುಡಿಯೋದಲ್ಲಿ ಅತ್ಯಾಚಾರ ಮಾಡಿದ್ದಾನೆ ಎಂದು ನಟಿ ಶ್ರೀರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಹಾಗೇ ಇಂಡಸ್ಟ್ರಿಯಲ್ಲಿ ಇನ್ನು ಅನೇಕರು ಈ ರೀತಿ ನಟಿಯರಿಗೆ, ಯುವತಿಯರಿಗೆ ಮೋಸ ಮಾಡಿದ್ದಾರೆ. ಅವರ ಫೋಟೋಗಳು ಕೂಡ ನನ್ನ ಬಳಿ ಇದೆ. ಅದನ್ನ ಕೂಡ ಬಹಿರಂಗಪಡಿಸುತ್ತೇನೆಎಂಬುದಾಗಿ ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments