‘ಭರತ್​ ಅನೆ ನೇನು’ ಚಿತ್ರದ ಬಗ್ಗೆ ವಿವಾದಾತ್ಮಕವಾಗಿ ಟ್ವೀಟ್ ಮಾಡಿದ ನಟಿ ಶ್ರೀರೆಡ್ಡಿ

Webdunia
ಭಾನುವಾರ, 6 ಮೇ 2018 (07:48 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ಬಗ್ಗೆ ಅರೆಬೆತ್ತಲೆ ಪ್ರತಿಭಟನೆ ಮಾಡಿ ವಿವಾದ ಸೃಷ್ಟಿಸಿದ ತೆಲುಗು ನಟಿ ಶ್ರೀರೆಡ್ಡಿ ಇದೀಗ ಫ್ರಿನ್ಸ್ ಮಹೇಶ್ ಬಾಬು ಅಭಿನಯದ ‘ಭರತ್​ ಅನೆ ನೇನು’ ಚಿತ್ರದ ಬಗ್ಗೆ ವಿವಾದಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.


ಶ್ರೀರೆಡ್ಡಿ ಮಹೇಶ್​​ ಬಾಬು ಅಭಿನಯದ  ಭರತ್​ ಅನೆ ನೇನು’ ಚಿತ್ರದ ಬಗ್ಗೆ ತೆಲುಗಿನಲ್ಲಿ ಟ್ವೀಟ್​ ಮಾಡಿದ್ದು, ಮಹೇಶ್​​ಬಾಬು ಸ್ಟಾರ್ ​ಡಮ್​ನಿಂದಾಗಿ ಈ ಸಾಧಾರಣ ಸಿನಿಮಾ ದೊಡ್ಡ ಹಿಟ್​ ಆಗಿದೆ. ಅಲ್ಲದೆ, ಸಿನಿಮಾ ನಿರ್ದೇಶಕ ಕೊರಟಾಲ ಶಿವ ಅವರದ್ದು ಅತ್ಯಂತ ಕಳಪೆ ನಿರ್ದೇಶನ, ಕಥೆಯಲ್ಲಿ ಸಾರವೇ ಇಲ್ಲ. ಮಹೇಶ್​ ಬಾಬು ಅವರನ್ನ ಭಾವನೆಗಳೇ ಇಲ್ಲದ ನಟನಾಗಿ ಮಾಡಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ. ಹಾಗೇ ಕೊರಟಾಲ ಶಿವ ಅವರು ಕಾಸ್ಟಿಂಗ್​ ಕೌಚ್​ನಲ್ಲಿ ಭಾಗಿಯಾಗಿದ್ದಾರೆ ಎಂದು ಕೂಡ ಶ್ರೀರೆಡ್ಡಿ ಆರೋಪ ಮಾಡಿದ್ದಾರೆ. ನಂತರ ಈ ಟ್ವೀಟ್ ಅನ್ನು ಡಿಲೀಟ್​ ಮಾಡಿದ್ದರೂ ಕೂಡ ಅದು ಆಗಲೇ ವೈರಲ್ ಆಗಿತ್ತು.


 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಮುಂದಿನ ಸುದ್ದಿ
Show comments