ವಿಚ್ಚೇದನ ವರದಿಗಳ ನಡುವೆಯೂ ತವರೂರಿಗೆ ಆಗಮಿಸಿದ ಐಶ್ವರ್ಯ ರೈ

Webdunia
ಸೋಮವಾರ, 18 ಡಿಸೆಂಬರ್ 2023 (09:37 IST)
ಆಸ್ತಿಪಾಲು ಹಂಚಿಕೆ ವಿವಾದದಿಂದಾಗಿ ನಟಿ ಐಶ್ವರ್ಯ ಬಚ್ಚನ್, ಅಭಿಷೇಕ್ ಬಚ್ಚನ್ ನಡುವೆ ವಿಚ್ಚೇದನವಾಗಲಿದೆ ಎನ್ನುವ ಉಹಾಪೋಹಗಳ ಮಧ್ಯೆ ವಿಶ್ವಸುಂದರಿ ಐಶ್ವರ್ಯ ರೈ ತಮ್ಮ ತವರೂರಿಗೆ ಆಗಮಿಸಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಮಾದಕ ಸೌಂದರ್ಯದಿಂದ ವಿಶ್ವವನ್ನೇ ಗೆದ್ದ ಕರ್ನಾಟಕದ ಹೆಮ್ಮೆಯ ಪುತ್ರಿ ಐಶ್ವರ್ಯ ರೈ ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.
 
ನಗರದ ಕೊಡಿಯಾಲ್ ಬೈಲಿನ ಟಿಎಂಎ ಪೈ ಹಾಲ್‌ನಲ್ಲಿ ವಿವಾಹ ಕಾರ್ಯಕ್ರಮಕ್ಕೆ ಐಶ್ವರ್ಯ ರೈ ತಮ್ಮ ಪುತ್ರಿ ಆರಾಧ್ಯಳೊಂದಿಗೆ ಐಶ್ವರ್ಯ ರೈ ತಾಯಿ ಬೃಂದಾ ರೈ ಕೂಡಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಮಾರಂಭದಲ್ಲಿ ತುಳುನಾಡಿನ ಸಂಪ್ರದಾಯದಂತೆ ನಟಿ ಐಶ್ವರ್ಯಾ ಹಿರಿಯರ ಕಾಲಿಗೆರಗಿ ಆಶೀರ್ವಾದ ಪಡೆಯಲಿದ್ದಾರೆ.
 
ತವರೂರಿಗೆ ಆಗಮಿಸಿದ ನಟಿ ಐಶ್ವರ್ಯಾರನ್ನು ನೋಡಲು ಸಾವಿರಾರು ಜನ ಸೇರಿದ್ದರು. ಮದುವೆ ಸಮಾರಂಭಕ್ಕೆ ಹಾಜರಾಗಲಿರುವ  ಐಶ್ ಬೇಬಿ ಎಲ್ಲರ ಗಮನ ಸೆಳೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ