ಚಿತ್ರರಂಗದ ಕಾರ್ಮಿಕರಿಗಾಗಿ 51 ಲಕ್ಷ ದಾನ ಮಾಡಿದ ಬಾಲಿವುಡ್ ನಟ ಅಜಯ್ ದೇವಗನ್

Webdunia
ಗುರುವಾರ, 2 ಏಪ್ರಿಲ್ 2020 (10:17 IST)
ಮುಂಬೈ: ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೀಡಾಗಿರುವ ಚಿತ್ರರಂಗದ ಕಾರ್ಮಿಕರ ರಕ್ಷಣೆಗೆ ಈಗ ಸ್ಟಾರ್ ನಟರು ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಅಜಯ್ ದೇವಗನ್ ಕಾರ್ಮಿಕರಿಗಾಗಿ ಭಾರೀ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ.


ಇದಕ್ಕೆ ಮೊದಲು ಬಾಲಿವುಡ್ ನಟ ಸಲ್ಮಾನ್ ಖಾನ್ 25 ಸಾವಿರ ಕಾರ್ಮಿಕರಿಗೆ ನೆರವು ನೀಡಲು ಮುಂದಾಗಿರುವ ಸುದ್ದಿ ಬಂದಿತ್ತು. ಇದೀಗ ಅಜಯ್ ದೇವಗನ್ ಕಾರ್ಮಿಕರ ನೆರವಿಗೆ 51 ಲಕ್ಷ ರೂ. ದೇಣಿಗೆ ಮಾಡಿದ್ದಾರೆ ಎಂಬ ಸುದ್ದಿ ಬಂದಿದೆ.

ಕಾರ್ಮಿಕರ ಸಂಘಕ್ಕೆ 51 ಲಕ್ಷ ರೂ. ದೇಣಿಗೆ ನೀಡಿರುವ ಅಜಯ್ ಅವರ ರಕ್ಷಣೆಗೆ ಬಳಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಸುಮಾರು 5 ಲಕ್ಷ ಕಾರ್ಮಿಕರಿಗೆ ನೆರವಾಗಲಿದೆ ಎಂದು ಕಾರ್ಮಿಕರ ಸಂಘದ ಮುಖ್ಯ ಸಲಹೆಗಾರ ಅಶೋಕ್ ಪಂಡಿತ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ಮುಂದಿನ ಸುದ್ದಿ
Show comments