Webdunia - Bharat's app for daily news and videos

Install App

ಗಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಸಿನಿಮಾ ಮಾಡಲಿರುವ ನಟ ಅಜಯ್ ದೇವಗನ್

Webdunia
ಶನಿವಾರ, 4 ಜುಲೈ 2020 (10:44 IST)
ಮುಂಬೈ: ಭಾರತೀಯ ಸೈನಿಕರ ವೀರಾವೇಷದ ಬಗ್ಗೆ ಅನೇಕ ಸಿನಿಮಾಗಳು ಬಂದಿವೆ. ಇದೀಗ ಮೊನ್ನೆಯಷ್ಟೇ ಭಾರತ ಮತ್ತು ಚೀನಾ ಸೈನಿಕರ ನಡುವೆ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದ ಬಗ್ಗೆ ಸಿನಿಮಾವೊಂದು ಮೂಡಿಬರಲಿದೆ.


ಬಾಲಿವುಡ್ ನಟ ಅಜಯ್ ದೇವಗನ್ ಗಲ್ವಾನ್ ಕಣಿವೆಯ ಸಂಘರ್ಷದ ಬಗ್ಗೆ ಸಿನಿಮಾ ಮಾಡಲಿದ್ದಾರೆ.  20 ಭಾರತೀಯ ಯೋಧರ ಪ್ರಾಣತ್ಯಾಗದ ಬಗ್ಗೆ, ಚೀನಾ ಸೈನಿಕರೊಡನೆ ಅವರ ಗುದ್ದಾಟದ ಬಗ್ಗೆ ಸಿನಿಮಾದಲ್ಲಿ ವಿವರಿಸಲಾಗುತ್ತದೆ.

ಆದರೆ ಈ ಸಿನಿಮಾದಲ್ಲಿ ಯಾರೆಲ್ಲಾ ಅಭಿನಯಿಸಲಿದ್ದಾರೆ, ನಿರ್ದೇಶನ ಮಾಡುವವರು ಯಾರು ಎಂಬ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments