Webdunia - Bharat's app for daily news and videos

Install App

ಬಾಲಿವುಡ್ ನ ಒಳ್ಳೆ ಹುಡುಗ ಅಕ್ಷಯ್ ಕುಮಾರ್! ಕಾರಣ ಅಂತಿಂಥದ್ದಲ್ಲ!

Webdunia
ಸೋಮವಾರ, 10 ಏಪ್ರಿಲ್ 2017 (08:09 IST)
ಮುಂಬೈ: ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಎಲ್ಲರಂತಲ್ಲ ಎಂದು ಆಗಾಗ ಪ್ರೂವ್ ಮಾಡುತ್ತಲೇ ಇರುತ್ತಾರೆ. ಅವರು ಮಾಡುವ ಕೆಲವು ಒಳ್ಳೊಳ್ಳೆ ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಲೇಬೇಕು. ಈಗ ಅಂತಹದ್ದೊಂದು ಸಂದರ್ಭ ಬಂದಿದೆ.

 

ಮೊನ್ನೆಯಷ್ಟೇ ದೇಶಭಕ್ತಿ ಆಧಾರಿತ ರುಸ್ತುಂ ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದ ಅಕ್ಷಯ್ ಕುಮಾರ್, ಇದೀಗ ದೇಶವೇ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ವೀರ ಯೋಧರಿಗಾಗಿ ಸಿನಿಮಾದಲ್ಲಿ ಉದ್ದುದ್ದ ಡೈಲಾಗ್ ಹೊಡೆದು ಅದನ್ನು ಅಷ್ಟಕ್ಕೇ ಸೀಮಿತಗೊಳಿಸಿಲ್ಲ.

 
ಯೋಧರ ನೆರವಿಗಾಗಿ ‘ಭಾರತ್ ಕೆ ವೀರ್’ ಎನ್ನುವ ಆಪ್ ಹುಟ್ಟು ಹಾಕಿದ್ದಾರೆ. ಈ ದೇಶಕ್ಕಾಗಿ ಪ್ರಾಣ ತೆತ್ತ ಯೋಧರ ಕುಟುಂಬಗಳಿಗೆ ನೆರವಾಗಲು ಬಯಸುವವರು ಈ ಆಪ್ ಮೂಲಕ ತಮ್ಮ ಕೈಲಾದ ಧನ ಸಹಾಯ ಮಾಡಬಹುದು.

 
ಕೇಂದ್ರ ಗೃಹ ಸಚಿವರ ರಾಜನಾಥ್ ಸಿಂಗ್ ಅಕ್ಷಯ್ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ನಟನ ಕೆಲಸಕ್ಕೆ ಕೇಂದ್ರವೂ ಕೈ ಜೋಡಿಸಲಿದೆ. ಈ ವಿಶೇಷ ಆಪ್ ಗೆ ದೇಶದ 1.25 ಕೋಟಿ ಜನ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸದಲ್ಲಿ ಅಕ್ಷಯ್ ಇದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

ಮುಂದಿನ ಸುದ್ದಿ
Show comments