Select Your Language

Notifications

webdunia
webdunia
webdunia
webdunia

ಪ್ರಧಾನಿ ಪರಿಹಾರ ನಿಧಿಗೆ ಭಾರೀ ಮೊತ್ತ ನೀಡಿದ ಅಕ್ಷಯ್ ಕುಮಾರ್

ಪ್ರಧಾನಿ ಪರಿಹಾರ ನಿಧಿಗೆ ಭಾರೀ ಮೊತ್ತ ನೀಡಿದ ಅಕ್ಷಯ್ ಕುಮಾರ್
ಮುಂಬೈ , ಭಾನುವಾರ, 29 ಮಾರ್ಚ್ 2020 (09:27 IST)
ಮುಂಬೈ: ಕೊರೋನಾವೈರಸ್ ವಿರುದ್ಧ ಹೋರಾಡಲು ಸರ್ಕಾರಕ್ಕೆ ನೆರವಾಗಲು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರೀ ಮೊತ್ತದ ದೇಣಿಗೆ ನೀಡಿದ್ದಾರೆ.


ಬರೋಬ್ಬರಿ 25 ಕೋಟಿ ನೆರವು ನೀಡಿರುವ ಅಕ್ಷಯ್ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬಾಲಿವುಡ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿರುವ ಅಕ್ಷಯ್ ಕೇಂದ್ರಕ್ಕೆ ಭಾರೀ ಮೊತ್ತದ ನೆರವು ನೀಡಿದ್ದಾರೆ.

ಅಕ್ಷಯ್ ನಡೆಗೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಕೂಡಾ ಅಭಿನಂದಿಸಿದ್ದು, ನೀವೀಗ ನನ್ನ ನಿಜವಾದ ಹೀರೋ ಎಂದು ಕೊಂಡಾಡಿದ್ದಾರೆ. ಇವರಲ್ಲದೆ ಅನೇಕ ನಟ-ನಟಿಯರೂ ತಮ್ಮ ಕೈಲಾದ ದೇಣಿಗೆ ನೀಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ದೇಣಿಗೆ ವಿಚಾರದಲ್ಲಿ ಸ್ಯಾಂಡಲ್ ವುಡ್ ನಟರ ಕೊಡುಗೆ ಏನು ಗೊತ್ತಾ?