ಮತ್ತೆ 3 ಕೋಟಿ ರೂ. ದೇಣಿಗೆ ನೀಡಿದ ಅಕ್ಷಯ್ ಕುಮಾರ್

Webdunia
ಶುಕ್ರವಾರ, 10 ಏಪ್ರಿಲ್ 2020 (11:28 IST)
ಮುಂಬೈ: ಮೊನ್ನೆಯಷ್ಟೇ ಪ್ರಧಾನಿ ಪರಿಹಾರ ನಿಧಿಗೆ 25 ಕೋಟಿ ರೂ. ಪರಿಹಾರ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಈಗ ಮತ್ತೆ 3 ಕೋಟಿ ರೂ. ದೇಣಿಗೆ ನೀಡಿದ್ದಾರೆ.


ಈ ಬಾರಿ ಅಕ್ಷಯ್ ದೇಣಿಗೆ ನೀಡಿರುವುದು ಮುಂಬೈ ಮಹಾನಗರ ಪಾಲಿಕೆಗೆ. ಈ ಪರಿಹಾರ ಹಣವನ್ನು ಮಾಸ್ಕ್ ತಯಾರಿಕೆಗೆ ಮತ್ತು ಕೊರೋನಾ ಟೆಸ್ಟ್ ಕಿಟ್ ಖರೀದಿಗೆ ಬಳಸುವುದಾಗಿ ಮುಂಬೈ ಮಹಾನಗರ ಪಾಲಿಕೆ ತಿಳಿಸಿದೆ.

ಇದಲ್ಲದೆ ಸ್ಥಳೀಯರಿಗೂ ದಿನನಿತ್ಯದ ಅಗತ್ಯ ವಸ್ತುಗಳನ್ನು ನೀಡುವುದು, ಊಟ ಒದಗಿಸುವುದು ಇತ್ಯಾದಿ ಮೂಲಕ ಅಕ್ಷಯ್ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಮುಂದಿನ ಸುದ್ದಿ
Show comments