Webdunia - Bharat's app for daily news and videos

Install App

ಸಿನಿಮಾ ಬಹಿಷ್ಕರಿಸುವವರು ದುಷ್ಕರ್ಮಿಗಳು ಎಂದ ನಟ ಅಕ್ಷಯ್ ಕುಮಾರ್

Webdunia
ಸೋಮವಾರ, 8 ಆಗಸ್ಟ್ 2022 (17:06 IST)
ಮುಂಬೈ: ಇತ್ತೀಚೆಗೆ ಬಾಲಿವುಡ್ ನಲ್ಲಿ ಯಾವುದೇ ಸಿನಿಮಾ ಬಿಡುಗಡೆಯಾಗಲಿ, ನೆಟ್ಟಿಗರು ಬಹಿಷ್ಕಾರದ ಅಭಿಯಾನ ಶುರು ಮಾಡಿಬಿಡುತ್ತಾರೆ. ಇದು ಇತ್ತೀಚೆಗೆ ಬಿಡುಗಡೆಯಾದ ಲಾಲ್ ಸಿಂಗ್ ಛಡ್ಡಾಗೂ ಎದುರಾಗಿತ್ತು.

ಅಮೀರ್ ಖಾನ್ ಅಭಿನಯದ ಲಾಲ್ ಸಿಂಗ್ ಛಡ್ಡಾ ಬಳಿಕ ಈಗ ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಸಿನಿಮಾಗೂ ಬಹಿಷ್ಕಾರದ ಅಭಿನಯಾನ ಶುರುವಾಗಿದೆ. ಈ ಸಿನಿಮಾ ಕತೆಗಾತಿ ಈ ಮೊದಲು ಹಿಂದೂ ವಿರೋಧಿ ಟ್ವೀಟ್ ಮಾಡಿದ್ದರು ಎಂಬ ಕಾರಣಕ್ಕೆ ನೆಟ್ಟಿಗರಲ್ಲಿ ಕೆಲವು ವರ್ಗದವರು ಸಿನಿಮಾ ಬಹಿಷ್ಕರಿಸಲು ಕರೆ ಕೊಟ್ಟಿದ್ದರು.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ನಟ ಅಕ್ಷಯ್ ಕುಮಾರ್ ಸಿನಿಮಾ ಬಹಿಷ್ಕಾರ ಅಭಿಯಾನ ಮಾಡುವವರು ಯಾರೋ ಕೆಲವು ದುಷ್ಕರ್ಮಿಗಳು. ಭಾರತ ಸ್ವತಂತ್ರ ರಾಷ್ಟ್ರ. ಇಲ್ಲಿ ಏನು ಬೇಕಾದರೂ ಮಾಡಲು ಸ್ವತಂತ್ರರು. ಇದರಿಂದ ಆರ್ಥಿಕತೆಗೆ ಸಹಾಯವಾಗುತ್ತದೆ. ಜನ ಹೀಗೆ ಬಹಿಷ್ಕರಿಸುವುದರಲ್ಲಿ ಅರ್ಥವಿಲ್ಲ. ನಾವು ನಮ್ಮ ದೇಶವನ್ನು ಅತೀ ದೊಡ್ಡ ರಾಷ್ಟ್ರವಾಗಿ ನಿರ್ಮಾಣ ಮಾಡುವ ತಯಾರಿಯಲ್ಲಿದ್ದೇವೆ. ಇಂತಹದ್ದಕ್ಕೆಲ್ಲಾ ನಾವು ಬೆಲೆ ಕೊಡಬಾರದು. ಇದು ನಮ್ಮ ದೇಶಕ್ಕೂ ಒಳ್ಳೆಯದು’ ಎಂದಿದ್ದಾರೆ ಅಕ್ಷಯ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಮುಂದಿನ ಸುದ್ದಿ
Show comments