Webdunia - Bharat's app for daily news and videos

Install App

ಅಮೀರ್ ಬಳಿಕ ಅಕ್ಷಯ್ ಕುಮಾರ್ ಸಿನಿಮಾಗೂ ಬಹಿಷ್ಕಾರದ ಭೀತಿ

Webdunia
ಗುರುವಾರ, 4 ಆಗಸ್ಟ್ 2022 (09:00 IST)
ಮುಂಬೈ: ಯಾಕೋ ಬಾಲಿವುಡ್ ಮಂದಿ ಅದೃಷ್ಟವೇ ಸರಿಯಿಲ್ಲ ಎನ್ನಬಹುದು. ಲಾಲ್ ಸಿಂಗ್ ಛಡ್ಡಾ ಬಿಡುಗಡೆ ಹೊಸ್ತಿಲಲ್ಲಿ ನೆಟ್ಟಿಗರು ಸಿನಿಮಾ ಬಹಿಷ್ಕರಿಸಲು ಕರೆಕೊಟ್ಟು ನಟ ಅಮೀರ್ ಖಾನ್ ಗೆ ತಲೆನೋವು ತಂದಿತ್ತಿದ್ದಾರೆ.

ಇದೀಗ ಅಕ್ಷಯ್ ಕುಮಾರ್ ಕೂಡಾ ಇದೇ ಬಿಸಿಯಲ್ಲಿದ್ದಾರೆ. ಅಕ್ಷಯ್ ಕುಮಾರ್ ಅಭಿನಯದ ರಕ್ಷಾ ಬಂಧನ್ ಎಂಬ ಸಿನಿಮಾ ಬಿಡುಗಡೆಯಾಗಲಿದ್ದು, ಈ ಸಿನಿಮಾಗೂ ನೆಟ್ಟಿಗರು ಬಹಿಷ್ಕಾರದ ಟ್ರೆಂಡ್ ಆರಂಭಿಸಿದ್ದಾರೆ.

ರಕ್ಷಾ ಬಂಧನ್ ಸಿನಿಮಾದ ಕತೆಗಾರ್ತಿ ಕನ್ನಿಕಾ ಧಿಲ್ಲೋನ್ ಈ ಹಿಂದೆ ಹಿಂದೂಗಳ ಭಾವನೆಗೆ ಧಕ್ಕೆ ಬರುವಂತಹ ಟ್ವೀಟ್ ಮಾಡಿದ್ದರು. ಇದನ್ನು ಉಲ್ಲೇಖಿಸಿ ಇದೀಗ ನೆಟ್ಟಿಗರು ಅವರ ಸಿನಿಮಾಗೆ ಬಹಿಷ್ಕಾರ ಹಾಕುವುದಾಗಿ ಅಭಿಯಾನ ಆರಂಭಿಸಿದ್ದಾರೆ. ಇದೀಗ ಸಿನಿಮಾ ತಂಡದ ಚಿಂತೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments